ಜಿಲ್ಲೆಗಳು

ಕನ್ನಡದ 5 ಹೊಸ ಯೂನಿಕೋಡ್‌ ಫಾಂಟ್‌ ವಿನ್ಯಾಸಗೊಳಿಸಿದ ತಿ.ನರಸೀಪುರ ಯುವಕ

ಮೈಸೂರು : ತಿ.ನರಸೀಪುರ ಪಟ್ಟಣದ ಯುವ ಡಿಸೈನರ್‌ ಆರ್‌. ಮಂಜುನಾಥ್‌ ಅವರು ಎಟಿಎಸ್‌ ಬೆಂಗಳೂರು ಹೆಸರಿನಲ್ಲಿ ನೂತನವಾಗಿ 5 ಹೊಸ ಕನ್ನಡದ ಯೂನಿಕೋಡ್‌ ಫಾಂಟ್‌ಗಳನ್ನು ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಮೈಸೂರಿನ ಖಾಸಗಿ ಕಂಪನಿಯಲ್ಲಿ ಲೀಡ್‌ ಡಿಸೈನರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಪಟ್ಟಣದ ನಿವಾಸಿ ಆರ್‌. ಮಂಜುನಾಥ್‌ ತಮ್ಮ ಅಕ್ಷರ ಟೈಪ್‌ ಸ್ಟುಡಿಯೋ ಮೂಲಕ ಜನವರಿಯಲ್ಲಿ ಬಂಡೀಪುರ ಎಂಬ ಹೆಸರಿನಲ್ಲಿ ಹೊಸ ಕನ್ನಡ ಫಾಂಟ್‌ ನೀಡಿದ್ದರು.
ಈದೀಗ ಮತ್ತೊಮ್ಮೆ ಸಾರ್ವಜನಿಕರ ಬಳಕೆಗೆ ಸರಳ, ಬಿಟ್‌ ಮ್ಯಾಪ್‌ ಮಾದರಿಯಲ್ಲಿ ವೈಯಕ್ತಿಕ ಹಾಗೂ ವಾಣಿಜ್ಯ ಬಳಕೆಗೆ ಪೂರಕವಾದ ಬೆಂಗಳೂರು ಹೆಸರಿನಲ್ಲಿ ಡಾಟ್‌, ಸ್ಮೂತ್‌,ಫಿಕ್ಸೆಲ್‌,ಸ್ಕ್ವೈರ್‌ ಹಾಗೂ ಎಲ್‌ಐಡಿ ಎಂಬ ಹೊಡ ಅಕ್ಷರಗಳನ್ನು ವಿನ್ಯಾಸಗೊಳಿಸುವ ಮೂಲಕ ತಮ್ಮ ವೆಬ್‌ನಲ್ಲಿ ಅಪ್‌ಲೋಡ್‌ ಮಾಡಿದ್ದಾರೆ.
ಫಾಂಟ್‌ ಡೌನ್‌ಲೋಡ್‌ ಗೆ ಈ ಲಿಂಕ್‌ ಅನ್ನು ಬಳಸಬಹುದಾಗಿದೆ.
https://akshratypestudio.in/fonts/bengaluru 

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

12 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

12 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

12 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

12 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

12 hours ago