ಮೈಸೂರು: ಮೈಸೂರು ವಿಶ್ವವಿದ್ಯಾನಿಲುಂದಿಂದ ೨೦೨೨-೨೩ನೇ ಶೈಕ್ಷಣಿಕ ಸಾಲಿನ ಎಲ್ಲಾ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಾತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
೨೦೨೨-೨೩ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಾತಿ ಸಂಬಂಧ ಈಗಾಗಲೇ ಆನ್ಲೈನ್ ಪೋರ್ಟಲ್ ಮುಖಾಂತರ ರಿಜಿಸ್ಟರ್ ಆಗಿ ಪ್ರವೇಶ ಪರೀಕ್ಷೆ ತೆಗೆದುಕೊಂಡು ಅರ್ಹತೆಯಾದ ವಿದ್ಯಾರ್ಥಿಗಳು ಅರ್ಹ ವಿದ್ಯಾರ್ಹತೆಯ ಮೇಲೆ ನ.೧೫ರಿಂದ ೨೦೨೨ ರಿಂದ ಆನ್ಲೈನ್ ನಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
೨೦೨೨-೨೩ನೇ ಶೈಕ್ಷಣಿಕ ಸಾಲಿನಲ್ಲಿ ಮೈಸೂರು ವಿಶ್ವವಿದ್ಯಾನಿಲುಂದಲ್ಲಿನ ಅಧ್ಯಯನ ವಿಭಾಗಗಳು, ಮಾನಸಗಂಗೋತ್ರಿ, ಮೈಸೂರು, ಸರ್.ಎಂ.ವಿಶ್ವೇಶ್ವರಯ್ಯ ಸ್ನಾತಕೋತ್ತರ ಕೇಂದ್ರ, ತೂಬಿನಕೆರೆ, ಮಂಡ್ಯ, ಸ್ನಾತಕೋತ್ತರ ಕೇಂದ್ರ ಹೇಮಗಂಗೋತ್ರಿ, ಹಾಸನ ಮತ್ತು ಡಾ.ಬಿ.ಆರ್. ಅಂಬೇಡ್ಕರ್, ಸ್ನಾತಕೋತ್ತರ ಕೇಂದ್ರ, ಚಾಮರಾಜನಗರ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ನೇರ ಆಡಳಿತಕ್ಕೊಳಪಡುವ ಮತ್ತು ಮಾನ್ಯತೆ ಪಡೆದಿರುವ ಸರ್ಕಾರಿ, ಖಾಸಗಿ ಹಾಗೂ ಸ್ವಾಯತ್ತ ಕಾಲೇಜುಗಳಲ್ಲಿ ವಿಶ್ವವಿದ್ಯಾನಿಲಯ ನಡೆಸಿರುವ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆದಿರುವಂತಹ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…