ಹನೂರು: ಅಪರಿಚಿತ ವ್ಯಕ್ತಿಯ ಮೃತದೇಹವನ್ನು ಮಲೆಮಹದೇಶ್ವರ ಬೆಟ್ಟ ಪೊಲೀಸರು ಅಂತ್ಯಕ್ರಿಯೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ರಂಗಮಂದಿರದಲ್ಲಿ ಕಳೆದ 3ದಿನಗಳಿಂದ ಅಪರಿಚಿತ ಶವವೊಂದು ಪತ್ತೆಯಾಗಿತ್ತು. ಮೃತ ವ್ಯಕ್ತಿಯ ಗುರುತು ಪತ್ತೆಯಾಗದಿದ್ದರಿಂದ ಶವವನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಶೈತ್ಯಗಾರದಲ್ಲಿ ಇರಿಸಲಾಗಿತ್ತು.3 ದಿನಗಳು ಕಳೆದರೂ ಸಹ ಯಾರೊಬ್ಬ ವಾರಸುದಾರರೂ ಬಾರದೆ ಇದ್ದರಿಂದ ಮ ಬೆಟ್ಟ ಪೊಲೀಸ್ ಠಾಣಾ ಎಎಸ್ಸೈ ಮಾದಪ್ಪ ಹಾಗೂ ಬಸವರಾಜೇಂದ್ರ ಹಾಗೂ ಇನ್ನಿತರರು ಚಾಮರಾಜನಗರ ಜಿಲ್ಲಾ ಕೇಂದ್ರದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.ಈ ಮೂಲಕ ಪೊಲೀಸರು ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…