ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುವ ವೇಳೆ ಮಹಿಳೆಯೊಬ್ಬಳು ತಾಯಿಯೊಬ್ಬಳು ಹಿಡಿದುಕೊಳ್ಳಲು ಕೊಟ್ಟ ಮಗುವನ್ನು ಎತ್ತಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ತಿ ನರಸೀಪುರ ತಾಲೂಕಿ ವಡ್ಡರಕೊಪ್ಪಲಿನ ಶಿವಕುಮಾರ್ ಅವರ ಪತ್ನಿ ಸವಿತಾ ಎಂಬುವವರು ಮಗು ಕಳೆದುಕೊಂಡಿದ್ದಾರೆ.
ನಿನ್ನೆ ( ಜನವರಿ 8 ) ಚನ್ನಪಟ್ಟಣದಿಂದ ತಿ ನರಸೀಪುರಕ್ಕೆ ಮಗುವಿನ ಜತೆ ತೆರಳುತ್ತಿದ್ದ ಸವಿತಾ ಜನಸಂದಣಿಯಿದ್ದ ಕಾರಣ ಸೀಟ್ನಲ್ಲಿ ಕುಳಿತಿದ್ದ ಅಪರಿಚಿತ ಮಹಿಳೆಯೊಬ್ಬರಿಗೆ ತನ್ನ ಮಗುವನ್ನು ನೀಡಿದ್ದಾರೆ. ಇನ್ನು ಸವಿತಾ ಮಳವಳ್ಳಿಯಲ್ಲಿ ಇಳಿದು ಬಸ್ ಬದಲಿಸಲು ಮುಂದಾದಾಗ ಆಕೆಯೂ ಸಹ ಇಳಿಯುವ ನಾಟಕವಾಡಿ ಮಗುವನ್ನು ಎತ್ತಿಕೊಂಡು ಪರಾರಿಯಾಗಿದ್ದಾಳೆ. ಮಗು ಕಾಣದೇ ಕಂಗಾಲಾದ ಸವಿತಾ ಬಸ್ ನಿಲ್ದಾಣದಲ್ಲಿ ಕಣ್ಣೀರು ಹಾಕಿದ್ದಾರೆ. ಮಾಹಿತಿ ಪಡೆದುಕೊಂಡ ಪಟ್ಟಣ ಪೊಲೀಸರು ಆರೋಪಿಯ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
ಮೈಸೂರು : ಪ್ರಾಚೀನ ಕಾಲದಲ್ಲಿ ವ್ಯಾಸ, ವಾಲ್ಮೀಕಿ, ಕಾಳಿದಾಸರಂತಹ ಮಹಾನ್ ಕವಿಗಳು ರಚಿಸಿದ ಮಹಾನ್ ಗ್ರಂಥಗಳ ಫಲವಾಗಿ ಭಾರತೀಯ ಸಾಹಿತ್ಯ…
ಹೊಸದಿಲ್ಲಿ : ಒಲಿಂಪಿಕ್ ಕನಸನ್ನು ಬೆನ್ನಟ್ಟಲು 18 ತಿಂಗಳ ವಿರಾಮದ ನಂತರ ಮತ್ತೆ ವಾಪಸ್ಸಾಗುವುದಾಗಿ ಕುಸ್ತಿಪಟು ವಿನೇಶ್ ಫೋಗಟ್ ಘೋಷಿಸಿದ್ದಾರೆ.…
ಬೆಳಗಾವಿ : ಡಿನ್ನರ್ ಮೀಟಿಂಗ್ ಗಳ ಮೂಲಕ ತಾವು ಶಕ್ತಿ ಪ್ರದರ್ಶನ ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ…
ಬೆಳಗಾವಿ : ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ 50 ಸಾವಿರ ಕೋಟಿ ಅನುದಾನ ದುರುಪಯೋಗವಾಗಿದೆ ಎಂದು…
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…