ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುವ ವೇಳೆ ಮಹಿಳೆಯೊಬ್ಬಳು ತಾಯಿಯೊಬ್ಬಳು ಹಿಡಿದುಕೊಳ್ಳಲು ಕೊಟ್ಟ ಮಗುವನ್ನು ಎತ್ತಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ತಿ ನರಸೀಪುರ ತಾಲೂಕಿ ವಡ್ಡರಕೊಪ್ಪಲಿನ ಶಿವಕುಮಾರ್ ಅವರ ಪತ್ನಿ ಸವಿತಾ ಎಂಬುವವರು ಮಗು ಕಳೆದುಕೊಂಡಿದ್ದಾರೆ.
ನಿನ್ನೆ ( ಜನವರಿ 8 ) ಚನ್ನಪಟ್ಟಣದಿಂದ ತಿ ನರಸೀಪುರಕ್ಕೆ ಮಗುವಿನ ಜತೆ ತೆರಳುತ್ತಿದ್ದ ಸವಿತಾ ಜನಸಂದಣಿಯಿದ್ದ ಕಾರಣ ಸೀಟ್ನಲ್ಲಿ ಕುಳಿತಿದ್ದ ಅಪರಿಚಿತ ಮಹಿಳೆಯೊಬ್ಬರಿಗೆ ತನ್ನ ಮಗುವನ್ನು ನೀಡಿದ್ದಾರೆ. ಇನ್ನು ಸವಿತಾ ಮಳವಳ್ಳಿಯಲ್ಲಿ ಇಳಿದು ಬಸ್ ಬದಲಿಸಲು ಮುಂದಾದಾಗ ಆಕೆಯೂ ಸಹ ಇಳಿಯುವ ನಾಟಕವಾಡಿ ಮಗುವನ್ನು ಎತ್ತಿಕೊಂಡು ಪರಾರಿಯಾಗಿದ್ದಾಳೆ. ಮಗು ಕಾಣದೇ ಕಂಗಾಲಾದ ಸವಿತಾ ಬಸ್ ನಿಲ್ದಾಣದಲ್ಲಿ ಕಣ್ಣೀರು ಹಾಕಿದ್ದಾರೆ. ಮಾಹಿತಿ ಪಡೆದುಕೊಂಡ ಪಟ್ಟಣ ಪೊಲೀಸರು ಆರೋಪಿಯ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…