ಜಿಲ್ಲೆಗಳು

ಮೊಬೈಲ್‌ ವಿಚಾರವಾಗಿ ಗಲಾಟೆ: ಮಗನನ್ನೇ ಕೊಂದ ತಂದೆ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ತಂದೆ ಮಗನನ್ನೆ ಕೊಂದ ಘಟನೆ ಮೈಸೂರಿನ ಬನ್ನಿಮಂಟಪದಲ್ಲಿ ನಡೆದಿದೆ.

ತಂದೆ ಮಗನ ಮಧ್ಯೆ ಮೊಬೈಲ್‌ ವಿಚಾರವಾಗಿ ಪ್ರಾರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯಾವಗಿದೆ. ಉಮೇಜ್‌(23) ತನ್ನ ತಾಯಿಯ ಮೊಬೈಲ್‌ ಬಳಸುತ್ತಿದ್ದ. ಇದನ್ನು ಸಹಿಸದ ತಂದೆ ಅಸ್ಲಂ ಪಾಷಾ ತಾಯಿಯ ಮೊಬೈಲ್‌ ಮುಟ್ಟದಂತೆ ಹೇಳಿದ್ದಾನೆ.

ಅನುಮತಿ ಇಲ್ಲದೆ ತಾಯಿಯ ಮೊಬೈಲ್‌ ಬಳಸದಂತೆ ತಂದೆ ಅಸ್ಲಂ ಪಾಷಾ ತಾಕೀತು ಮಾಡಿದ್ದಾನೆ. ಮಾತಿಮಾತು ಬೆಳೆದು ಇಬ್ಬರ ಮಧ್ಯೆ ಗಲಾಟೆಯಾಗಿದೆ. ಈ ಮಧ್ಯೆ ತಂದೆ ಅಸ್ಲಂ ಪಾಷಾ ಮಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಮಗನನ್ನು ಕೊಲೆ ಮಾಡಿದ ಬಳಿಕ ಆರೋಪಿ ತಂದೆ ಅಸ್ಲಂ ಪಾಷಾ ಎನ್‌.ಆರ್‌. ಠಾಣೆಗೆ ಬಂದು ಘಟನೆ ಬಗ್ಗೆ ಪೊಲೀಸರಿಗೆ ತಿಳಿಸಿ ಸರೆಂಡರ್‌ ಆಗಿದ್ದಾನೆ, ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿರುವುದಾಗಿ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

andolanait

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

2 hours ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

2 hours ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

2 hours ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

2 hours ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

11 hours ago