ಜಿಲ್ಲೆಗಳು

ಮಹಿಳೆಗೆ ಸಚಿವ ವಿ. ಸೋಮಣ್ಣ ಕಪಾಳಮೋಕ್ಷ ಪ್ರಕರಣ : ಸ್ಪಷ್ಟನೆ ನೀಡಿದ ಕೆಂಪಮ್ಮ

ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆಗೆ ಸಚಿವ ವಿ ಸೋಮಣ್ಣ ಕಪಾಳಮೋಕ್ಷ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ.

ಹೌದು, ಈ ಬಗ್ಗೆ ಮಾತನಾಡಿರುವ ಮಹಿಳೆ ಕೆಂಪಮ್ಮ ಅವರು ನನಗೆ ಸಚಿವರು ಹೊಡೆದಿಲ್ಲ, ಭಾವುಕಳಾದಾಗ ನನ್ನನ್ನು ಸಮಾಧಾನಪಡಿಸಿದರು ಎಂದು ಹೇಳಿದ್ದಾರೆ.

ನಾನು ಪದೇ ಪದೆ ಸಚಿವರ ಕಾಲಿಗೆ ನಮಸ್ಕರಿಸುತ್ತಿದ್ದಾಗ ಬೇಡ ಎಂದು ತಿಳಿಸಿದರು. ಆ ಸಂದರ್ಭದಲ್ಲಿ ಸ್ವಲ್ಪ ಹೊತ್ತು ಭಾವುಕಳಾದೆ. ತಕ್ಷಣ ಸಚಿವರು ನನ್ನನ್ನು ಸಮಾಧಾನಪಡಿಸಿ, ನಿನಗೆ ವಸತಿ ಕಲ್ಪಿಸಿ ಕೊಡುವುದಾಗಿ ಹೇಳಿದರು. ಅವರು ನನಗೆ ಒಳ್ಳೆಯದು ಮಾಡಿದ್ದಾರೆಯೇ ಹೊರತು ಕೆಟ್ಟದು ಮಾಡಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

andolanait

Recent Posts

Voting | ಮಧ್ಯಾಹ್ನ 1 ಗಂಟೆ ವೇಳೆಗೆ ತಮಿಳುನಾಡು ಶೇ.56.81, ಪ.ಬಂಗಾಳದಲ್ಲಿ ಶೇ.62.18ರಷ್ಟು ಮತದಾನ

ಚೆನ್ನೈ : ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ನಾಯಕರು, ಸೆಲೆಬ್ರಿಟಿಗಳು ಮತ್ತು ನಾಗರಿಕರು ತಮ್ಮ…

13 mins ago

SSLC RESULTS : ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ ; ಇಲ್ಲಿದೆ ಮಾಹಿತಿ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಶಿಕ್ಷಣ…

28 mins ago

SSLC RESULTS | ಶೇ.94.10ರಷ್ಟು ಫಲಿತಾಂಶ,7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ

ಬೆಂಗಳೂರು : ಇಂದು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಇದೇ ಮೊದಲ ಬಾರಿಗೆ ಶೇ.94.10ರಷ್ಟು ಫಲಿತಾಂಶ ಪ್ರಕಟವಾಗಿದೆ.…

1 hour ago

SSLC RESULTS | ಈ ಬಾರಿಯೂ ಬಾಲಕಿಯರೇ ಮೇಲುಗೈ, ಶೇ.96.18 ವಿದ್ಯಾರ್ಥಿನಿಯರ್‌ ಪಾಸ್‌

ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ…

2 hours ago

SSLC RESULTS | ದಕ್ಷಿಣ ಕನ್ನಡ ರಾಜ್ಯಕ್ಕೆ ಪ್ರಥಮ, ಕಲಬುರಗಿಗೆ ಕೊನೆ ಸ್ಥಾನ

ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…

2 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಬೆಂಗಳೂರು : 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…

2 hours ago