ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆಗೆ ಸಚಿವ ವಿ ಸೋಮಣ್ಣ ಕಪಾಳಮೋಕ್ಷ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ.
ಹೌದು, ಈ ಬಗ್ಗೆ ಮಾತನಾಡಿರುವ ಮಹಿಳೆ ಕೆಂಪಮ್ಮ ಅವರು ನನಗೆ ಸಚಿವರು ಹೊಡೆದಿಲ್ಲ, ಭಾವುಕಳಾದಾಗ ನನ್ನನ್ನು ಸಮಾಧಾನಪಡಿಸಿದರು ಎಂದು ಹೇಳಿದ್ದಾರೆ.
ನಾನು ಪದೇ ಪದೆ ಸಚಿವರ ಕಾಲಿಗೆ ನಮಸ್ಕರಿಸುತ್ತಿದ್ದಾಗ ಬೇಡ ಎಂದು ತಿಳಿಸಿದರು. ಆ ಸಂದರ್ಭದಲ್ಲಿ ಸ್ವಲ್ಪ ಹೊತ್ತು ಭಾವುಕಳಾದೆ. ತಕ್ಷಣ ಸಚಿವರು ನನ್ನನ್ನು ಸಮಾಧಾನಪಡಿಸಿ, ನಿನಗೆ ವಸತಿ ಕಲ್ಪಿಸಿ ಕೊಡುವುದಾಗಿ ಹೇಳಿದರು. ಅವರು ನನಗೆ ಒಳ್ಳೆಯದು ಮಾಡಿದ್ದಾರೆಯೇ ಹೊರತು ಕೆಟ್ಟದು ಮಾಡಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…