ಜಿಲ್ಲೆಗಳು

ವಿ.ಸೋಮಣ್ಣ ವಿರುದ್ಧ ದೂರು ದಾಖಲಿಸಲು ಆಗ್ರಹ

ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಮಹಿಳೆ ಕೆನ್ನೆಗೆ ಹೊಡೆದಿದ್ದನ್ನು ಖಂಡಿಸಿ ರೈತ ಸಂಘದ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಮುಖಂಡರು ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ಅವರ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು.
ಶನಿವಾರ ನಗರದಲ್ಲಿ ಸರಿಯಾಗಿ ರೈತ ಮುಖಂಡರ ಸಭೆ ನಡೆಸಲಿಲ್ಲ. ಹಂಗಳದಲ್ಲಿ ಸಮಸ್ಯೆ ಹೇಳಿಕೊಳ್ಳಲು ಮುಂದಾದ ಮಹಿಳೆ ಕೆನ್ನೆಗೆ ಬಾರಿಸಿ ಉದ್ದಟತನ ತೋರಿದ್ದಾರೆ ಎಂದು ಖಂಡಿಸಿದರು.
ಸ್ಥಳಕ್ಕೆ ಡಿವೈಎಸ್ಪಿ ಪ್ರಿಯದರ್ಶಿನಿ ಅವರು ಭೇಟಿ ನೀಡಿ ಪ್ರಕರಣ ದಾಖಲಿಸುವುದಾಗಿ ಹೇಳಿಕೆ ನೀಡಿದ ನಂತರ ಪ್ರತಿಭಟನೆ ಕೈಬಿಟ್ಟರು.
ರೈತ ಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್, ಡಾ.ಗುರುಪ್ರಸಾದ್, ಹೆಬ್ಬಸೂರು ಬಸವಣ್ಣ, ಜ್ಯೋತಿಗೌಡನಪುರ ಸಿದ್ದರಾಜು ಇತರರು ಪಾಲ್ಗೊಂಡಿದ್ದರು.

andolanait

Recent Posts

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

14 mins ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

30 mins ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

31 mins ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

31 mins ago

ನಾಳೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ

ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…

32 mins ago

ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ವಿದ್ಯಾರ್ಥಿ ಜೀವನದ 2ನೇ ಅತಿ ಮಹತ್ವದ ಘಟ್ಟ ಎನಿಸಿದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ರಾಜ್ಯಾದ್ಯಂತ ನಾಳೆ ಪ್ರಕಟವಾಗಲಿದೆ.…

33 mins ago