ಹನೂರು : ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಶನಿವಾರ ಸಂಜೆ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಸಚಿವ ವಿ ಸೋಮಣ್ಣ ರವರ ಪತ್ನಿ ಶೈಲಜಾ ಪುತ್ರಿ ಪ್ರಿಯಾ ಮೊಮ್ಮಕಳಾದ ದಕ್ಷ ಹಾಗೂ ಗೌರಿ ಕುಟುಂಬ ಸಮೇತ ದರ್ಶನ ಪಡೆದರು.ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪ ಕಾರ್ಯದರ್ಶಿ ಬಸವರಾಜು, ದೇವಾಲಯದ ಆಗಮಿಕ ಕರವೀರ ಸ್ವಾಮಿ, ಬಿಜೆಪಿ ಟಿಕೆಟ್ ಆಕಾಂಕ್ಷಿ ನಿಶಾಂತ್, ಮುಖಂಡರುಗಳಾದ ಪೊನ್ನಾಚಿ ಮಹದೇವಸ್ವಾಮಿ, ಚೇತನ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಪ್ರತಿಮೆ ವೀಕ್ಷಣೆ : ವಿಶೇಷ ಪೂಜೆ ಸಲ್ಲಿಸಿದ ನಂತರ ದೀಪದ ಗಿರಿ ಒಡ್ಡುವಿನಲ್ಲಿ ನಿರ್ಮಾಣ ಮಾಡುತ್ತಿರುವ 108 ಅಡಿ ಪ್ರತಿಮೆ ಕಾಮಗಾರಿಯನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಮಾತನಾಡಿದ ಅವರು ಆದಷ್ಟು ಬೇಗ ಕಾಮಗಾರಿಯನ್ನು ಫೆಬ್ರವರಿ ತಿಂಗಳ ಒಳಗೆ ಪೂರ್ಣಗೊಳಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರನ್ನು ಮತ್ತೊಮ್ಮೆ ಕ್ಷೇತ್ರಕ್ಕೆ ಕರೆತಂದು ಉದ್ಘಾಟನೆ ಮಾಡಿಸಿ ಭಕ್ತರ ದರ್ಶನಕ್ಕೆ ಅನುಕೂಲ ಮಾಡಿಕೊಡೋಣ ಎಂದು ತಿಳಿಸಿದರು.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…