ಹನೂರು : ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಶನಿವಾರ ಸಂಜೆ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಸಚಿವ ವಿ ಸೋಮಣ್ಣ ರವರ ಪತ್ನಿ ಶೈಲಜಾ ಪುತ್ರಿ ಪ್ರಿಯಾ ಮೊಮ್ಮಕಳಾದ ದಕ್ಷ ಹಾಗೂ ಗೌರಿ ಕುಟುಂಬ ಸಮೇತ ದರ್ಶನ ಪಡೆದರು.ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪ ಕಾರ್ಯದರ್ಶಿ ಬಸವರಾಜು, ದೇವಾಲಯದ ಆಗಮಿಕ ಕರವೀರ ಸ್ವಾಮಿ, ಬಿಜೆಪಿ ಟಿಕೆಟ್ ಆಕಾಂಕ್ಷಿ ನಿಶಾಂತ್, ಮುಖಂಡರುಗಳಾದ ಪೊನ್ನಾಚಿ ಮಹದೇವಸ್ವಾಮಿ, ಚೇತನ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಪ್ರತಿಮೆ ವೀಕ್ಷಣೆ : ವಿಶೇಷ ಪೂಜೆ ಸಲ್ಲಿಸಿದ ನಂತರ ದೀಪದ ಗಿರಿ ಒಡ್ಡುವಿನಲ್ಲಿ ನಿರ್ಮಾಣ ಮಾಡುತ್ತಿರುವ 108 ಅಡಿ ಪ್ರತಿಮೆ ಕಾಮಗಾರಿಯನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಮಾತನಾಡಿದ ಅವರು ಆದಷ್ಟು ಬೇಗ ಕಾಮಗಾರಿಯನ್ನು ಫೆಬ್ರವರಿ ತಿಂಗಳ ಒಳಗೆ ಪೂರ್ಣಗೊಳಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರನ್ನು ಮತ್ತೊಮ್ಮೆ ಕ್ಷೇತ್ರಕ್ಕೆ ಕರೆತಂದು ಉದ್ಘಾಟನೆ ಮಾಡಿಸಿ ಭಕ್ತರ ದರ್ಶನಕ್ಕೆ ಅನುಕೂಲ ಮಾಡಿಕೊಡೋಣ ಎಂದು ತಿಳಿಸಿದರು.
ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…
ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…
ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…
• ಕುಸುಮ ಆಯರಹಳ್ಳಿ ವೀಕೆಂಡಿನಲ್ಲಿ ಊರಿಗೆ ಬಂದು ಅವನನ್ನು ಮಾತಾಡಿಸಿಕೊಂಡು ಹೋಗುವ ಪ್ರೊಫೆಸರ್ ಧರ್ಮರಾಜ್ಗೆ ಊರಲ್ಲಿ ಜನವೇ ಕಾಣದಿದ್ದುದು ಅಚ್ಚರಿಯಾಯ್ತು.…
ಹೊಸದಿಲ್ಲಿ : ಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದ ಬಳಿಕ ಕಳೆದ 3 ತಿಂಗಳ ಅವಧಿಯಲ್ಲಿ 2 ನೇ ಬಾರಿಗೆ ಗೃಹಬಳಕೆ ಎಲ್…