ಮೈಸೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು ಮಾಜಿ ಉಪಮುಖ್ಯಮಂತ್ರಿಗಳು ಡಾ.ಜಿ.ಪರಮೇಶ್ವರ್ ರವರ ಹಾಗೂ ಮಾಜಿ ಕೇಂದ್ರ ಹಾಗೂ ರಾಜ್ಯ ಸಚಿವರು ಸಂಸದರು ವಿ.ಶ್ರೀ ನಿವಾಸಪ್ರಸಾದ್ ರವರ ಜನ್ಮದಿನದ ಅಂಗವಾಗಿ ಅದಿಕರ್ನಾಟಕ ರುದ್ರಭೂಮಿ ವಿದ್ಯಾರಣ್ಯಪುರಂ ಮೈಸೂರು ಇಲ್ಲಿ ವಿವಿಧ ಸಸಿಗಳನ್ನು ನೆಟ್ಟು ಇಬ್ಬರು ನಾಯಕರ ಸೇವೆ ರಾಜ್ಯದ ಎಲ್ಲಾ ದಲಿತರ ಬಡವಣೆಗೂ ಹೆಚ್ಚಾಗಿ ಮುಂದಿನ ದಿನಗಳಲ್ಲಿ ದೊರೆಯುವಂತಾಗಲಿ ಎಂದು ಶುಭಕೋರಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪಿ.ರಾಜು,ಶಿವಕುಮಾರ್, ಸಿದ್ದಪಾಜೀ,ಚಂದ್ರು, ನಂಜುಂಡಸ್ವಾಮಿ, ಕಂಸಾಳೆ ರವಿ,ಚಂದ್ರು, ಸ್ವಾಮಿ, ರಾಜೇಂದ್ರ ಇದ್ದರು
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…