ಮೈಸೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು ಮಾಜಿ ಉಪಮುಖ್ಯಮಂತ್ರಿಗಳು ಡಾ.ಜಿ.ಪರಮೇಶ್ವರ್ ರವರ ಹಾಗೂ ಮಾಜಿ ಕೇಂದ್ರ ಹಾಗೂ ರಾಜ್ಯ ಸಚಿವರು ಸಂಸದರು ವಿ.ಶ್ರೀ ನಿವಾಸಪ್ರಸಾದ್ ರವರ ಜನ್ಮದಿನದ ಅಂಗವಾಗಿ ಅದಿಕರ್ನಾಟಕ ರುದ್ರಭೂಮಿ ವಿದ್ಯಾರಣ್ಯಪುರಂ ಮೈಸೂರು ಇಲ್ಲಿ ವಿವಿಧ ಸಸಿಗಳನ್ನು ನೆಟ್ಟು ಇಬ್ಬರು ನಾಯಕರ ಸೇವೆ ರಾಜ್ಯದ ಎಲ್ಲಾ ದಲಿತರ ಬಡವಣೆಗೂ ಹೆಚ್ಚಾಗಿ ಮುಂದಿನ ದಿನಗಳಲ್ಲಿ ದೊರೆಯುವಂತಾಗಲಿ ಎಂದು ಶುಭಕೋರಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪಿ.ರಾಜು,ಶಿವಕುಮಾರ್, ಸಿದ್ದಪಾಜೀ,ಚಂದ್ರು, ನಂಜುಂಡಸ್ವಾಮಿ, ಕಂಸಾಳೆ ರವಿ,ಚಂದ್ರು, ಸ್ವಾಮಿ, ರಾಜೇಂದ್ರ ಇದ್ದರು
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…