ಚಾಮರಾಜನಗರ:ದೇಶದ ೭೫ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ಹೊರಡಿಸಿರುವ ಜಾಹೀರಾತಿಗೆ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಚಾಮರಾಜೇಶ್ವರ ದೇವಸ್ಥಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರ ಒಂದು ಜಾಹೀರಾತು ಹೊರಡಿಸಿದ್ದು ಈ ದೇಶದ ಪ್ರಥಮ ಪ್ರಧಾನ ಮಂತ್ರಿ ಜವಾಹರ್ ಲಾಲ್ ನೆಹರು, ಪ್ರಥಮ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಹಾಗೂ ಕೆಚ್ಚೆದೆಯ ಹೋರಾಟಗಾರ ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದ ಟಿಪ್ಪು ಸುಲ್ತಾನ್ ಅವರ ಭಾವಚಿತ್ರವನ್ನು ಜಾಹೀರಾತಿನಲ್ಲಿ ಕೈಬಿಟ್ಟಿರುವುದರ ಕುರಿತು ಆಕ್ರೋಶ ವ್ಯಕ್ತಪಡಿಸಿದರು.
ಇಂತಹ ಜಾಹೀರಾತುಗಳು ಪಕ್ಷದ ಜಾಹೀರಾತುಗಳಂತೆ ಕಾಣಿಸುತ್ತಿದೆ ಇದು ಅತ್ಯಂತ ಕೆಟ್ಟ ರಾಜಕಾರಣವಾಗಿದೆಯೇ ಹೊರತು ಇದರಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಗೆ ಕೆಟ್ಟ ಹೆಸರು ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…
ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…
ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…
ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…
ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ…