ಚಾಮರಾಜನಗರ:ದೇಶದ ೭೫ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ಹೊರಡಿಸಿರುವ ಜಾಹೀರಾತಿಗೆ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಚಾಮರಾಜೇಶ್ವರ ದೇವಸ್ಥಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರ ಒಂದು ಜಾಹೀರಾತು ಹೊರಡಿಸಿದ್ದು ಈ ದೇಶದ ಪ್ರಥಮ ಪ್ರಧಾನ ಮಂತ್ರಿ ಜವಾಹರ್ ಲಾಲ್ ನೆಹರು, ಪ್ರಥಮ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಹಾಗೂ ಕೆಚ್ಚೆದೆಯ ಹೋರಾಟಗಾರ ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದ ಟಿಪ್ಪು ಸುಲ್ತಾನ್ ಅವರ ಭಾವಚಿತ್ರವನ್ನು ಜಾಹೀರಾತಿನಲ್ಲಿ ಕೈಬಿಟ್ಟಿರುವುದರ ಕುರಿತು ಆಕ್ರೋಶ ವ್ಯಕ್ತಪಡಿಸಿದರು.
ಇಂತಹ ಜಾಹೀರಾತುಗಳು ಪಕ್ಷದ ಜಾಹೀರಾತುಗಳಂತೆ ಕಾಣಿಸುತ್ತಿದೆ ಇದು ಅತ್ಯಂತ ಕೆಟ್ಟ ರಾಜಕಾರಣವಾಗಿದೆಯೇ ಹೊರತು ಇದರಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಗೆ ಕೆಟ್ಟ ಹೆಸರು ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…