ಜಿಲ್ಲೆಗಳು

ಆ.12 ರಂದು ʼವರ್ಣದಿಂದ ವಿಶ್ವದೆಡೆಗೆʼ ಕೃತಿ ಲೋಕಾರ್ಪಣೆ

ಮೈಸೂರು : ಗಾಯಿತ್ರಿ ಎಂಟರ್‌ ಪ್ರೈಸಸ್‌ ಹಾಗೂ ಕನ್ನಡ ಸಾಹಿತ್ಯ ಕಲಾಕೂಟ ಮೈಸೂರು ಇವರುಗಳ ವತಿಯಿಂದ ಹಿರಿಯ ಕಲಾವಿದರೂ ಹಾಗೂ ಛಾಯಾಚಿತ್ರ ಪತ್ರಕರ್ತರೂ ಆದ ಎಸ್‌. ಎಂ. ಜಂಬುಕೇಶ್ವರ ಅವರು ರಚಿಸಿರುವ ʼವರ್ಣದಿಂದ ವಿಶ್ವದೆಡೆಗೆʼ ಕೃತಿಯನ್ನು  ಆ. 12 ರಂದು ( ಶುಕ್ರವಾರ) ಲೋಕಾರ್ಪಣೆ ಮಅಡಲಾಗುತ್ತಿದೆ.

ಕೃತಿ ಬಿಡುಗಡೆ ಕಾರ್ಯಕ್ರಮವು ನಗರದ ಜೆ ಎಸ್‌ ಎಸ್‌ ಆಸ್ಪತ್ರೆಯ ಆವರಣದಲ್ಲಿರುವ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಭವನದಲ್ಲಿ ಸಂಜೆ 6 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

 

ʼವರ್ಣದಿಂದ ವಿಶ್ವದೆಡೆಗೆʼ ಕೃತಿಯು ಸುತ್ತೂರು ಮಹಾಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್‌ ಅವರು ಬಿಡುಗಡೆಗೊಳಿಸಲಿದ್ದಾರೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರು ಹಾಗೂ ಮಾಜಿ ಸಚಿವರಾದ ಜಿ.ಟಿ,ದೇವೇಗೌಡ ರವರು  ವಹಿಸಿಕೊಂಡಿದ್ದಾರೆ.

ಕಾರ್ಯಕ್ರಮದಲ್ಲಿ  ಹಿರಿಯ ಪತ್ರಕರ್ತರಾದ ಡಾ. ಎಂ. ಮಹ್ಮದ್‌ ಭಾಷ ರವರು ಕೃತಿ ಪರಿಚಯ ಮಾಡಲಿದ್ದಾರೆ.ಪ್ರಾಸ್ತಾವಿಕ ನುಡಿಗಳನ್ನು ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷರಾದ ಎಂ.ಚಂದ್ರಶೇಖರ್‌ ಅವರು ಆಡಲಿದ್ದಾರೆ.

ಅಂದಿನ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಭಿಮಾನಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಾಶಕರಾದ ಎಂ.ಎನ್‌. ಕಾರ್ತಿಕ್‌ ಅವರು ತಿಳಿಸಿದ್ದಾರೆ.

 

andolanait

Recent Posts

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

10 mins ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

25 mins ago

ಇವಿ ಹಬ್ ಆಗಿ ಕರ್ನಾಟಕ ರೂಪಾಂತರ ; ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…

32 mins ago

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

50 mins ago

ಹೂಫ್‌ಬೀಟ್ ಮ್ಯಾರಥಾನ್ : ಮೈಸೂರು ವಿದ್ಯಾರ್ಥಿಗಳ ಸಾಧನೆ

ಮೈಸೂರು : ಮಹಾರಾಷ್ಟ್ರದ ಕಾರ್ಜತ್‌ನಲ್ಲಿ ಇತ್ತೀಚೆಗೆ ನಡೆದ ಹೂಫ್‌ಬೀಟ್ ಮ್ಯಾರಥಾನ್ - ಮಹಾರಾಷ್ಟ್ರ ರಾಜ್ಯ ಎಂಡ್ಯುರನ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮೈಸೂರಿನ ಚಾಮುಂಡಿ…

56 mins ago

Love in Mandya | ಮಗಳನ್ನ ಲವ್‌ ಮ್ಯಾರೇಜ್‌ ಮಾಡಿಕೊಂಡ ಅಳಿಯನ ಮನೆಗೆ ಬೆಂಕಿ ಇಟ್ಟ ಮಾವ!

ಮದ್ದೂರು : ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಹಿನ್ನೆಲೆಯಲ್ಲಿ ಹುಡುಗನ ಮನೆಗೆ ಯುವತಿಯ ತಂದೆ ಬೆಂಕಿ ಹಚ್ಚಿದ್ದು, ಯುವಕನ ಮನೆ…

1 hour ago