ಜಿಲ್ಲೆಗಳು

ವೀರಭದ್ರೇಶ್ವರ ನೂತನ ರಥ ನಿರ್ಮಾಣಕ್ಕೆ ಕ್ರಮ ; ಸೋಮಣ್ಣ ಭರವಸೆ

ಚಾಮರಾಜನಗರ: ತಾಲ್ಲೂಕಿನ ಚೆನ್ನಪ್ಪನಪುರ ಬಳಿಯ ವೀರಭದ್ರೇಶ್ವರ ದೇವಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಭೇಟಿ ನೀಡಿ ರಥ ಮುರಿದು ಬಿದ್ದ ಘಟನೆ ಬಗ್ಗೆ ಪರಿಶೀಲನೆ ನಡೆಸಿದರು.

ಬುಧವಾರ ಮಧ್ಯಾಹ್ನ ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ರಮೇಶ್, ಜಿಪಂ ಸಿಇಒ ಗಾಯತ್ರಿ ಅವರೊಡನೆ ದೇವಾಲಯಕ್ಕೆ ತೆರಳಿ ಮುರಿದ ರಥ ಭಾಗಗಳನ್ನು ವೀಕ್ಷಿಸಿದರು.

ರಥ ಮುರಿದು ಬಿದ್ದ ಸ್ಥಳ ವೀಕ್ಷಿಸಿ ದೇವಾಲಯದ ಕೋಮುವಾರುಗಳ ಮುಖ್ಯಸ್ಥರು, ತಹಸೀಲ್ದಾರ್, ಚೆನ್ನಪ್ಪನಪುರ ಮತ್ತು ಅಮಚವಾಡಿಯ ಗ್ರಾಮಸ್ಥರಿಂದ ಮಾಹಿತಿ ಪಡೆದರು.
ನಂತರ ವೀರಭದ್ರೇಶ್ವರನ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿ, ಈ ಘಟನೆ ನಡೆಯಬಾರದಿತ್ತು. ಸದ್ಯ ಯಾವುದೇ ಅಪಾಯವಾಗಿಲ್ಲ . ಹೊಸ ರಥ ನಿರ್ಮಾಣಕ್ಕೆ ಕ್ರಮ. ವಹಿಸಲಾಗುವುದು. ಈ ಸಂಬಂಧ 15 ದಿನಗಳಲ್ಲಿ ಕ್ರಿಯಾ ಯೋಜನೆ ಸಲ್ಲಿಸುವಂತೆ ಸ್ಥಳದಲ್ಲಿದ್ದ ಜಿಲ್ಲಾಧಿಕಾರಿಗೆ ಸೂಚಿಸಿದರು.

andolanait

Recent Posts

ಬೆಂಗಳೂರಿಗಿಂತಲೂ ಬಳ್ಳಾರಿಯಲ್ಲಿ ದಿಢೀರ್‌ ಕುಸಿದ ಗಾಳಿಯ ಗುಣಮಟ್ಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…

46 mins ago

ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆ ತಂದಿಲ್ಲ: ಸಚಿವ ಪರಮೇಶ್ವರ್‌

ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…

1 hour ago

ಕಾಡಲ್ಲಿ ಸಿಂಹನೇ ರಾಜ: ಕಿಚ್ಚ ಸುದೀಪ್‌ಗೆ ನಟ ಧನ್ವೀರ್‌ ಟಾಂಗ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಸ್ಟಾರ್‌ ವಾರ್‌ ಶುರುವಾಗಿದೆ. ಕಿಚ್ಚ ಸುದೀಪ್‌ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್‌ ಅಭಿಮಾನಿಗಳು…

1 hour ago

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್‌ ತೀರ್ಮಾನವೇ…

2 hours ago

ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 30 ಮಂದಿಗೆ ಗಾಯ

ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ…

2 hours ago

ಅಯ್ಯಪ್ಪಸ್ವಾಮಿ ಭಕ್ತರಿಗೆ ಮುಖ್ಯ ಮಾಹಿತಿ: ಡಿಸೆಂಬರ್.‌27ರಂದು ಶಬರಿಮಲೆಯಲ್ಲಿ ಮಂಡಲ ಪೂಜೆ

ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.‌27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು. ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ…

3 hours ago