ಚಾಮರಾಜನಗರ: ತಾಲ್ಲೂಕಿನ ಚೆನ್ನಪ್ಪನಪುರ ಬಳಿಯ ವೀರಭದ್ರೇಶ್ವರ ದೇವಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಭೇಟಿ ನೀಡಿ ರಥ ಮುರಿದು ಬಿದ್ದ ಘಟನೆ ಬಗ್ಗೆ ಪರಿಶೀಲನೆ ನಡೆಸಿದರು.
ಬುಧವಾರ ಮಧ್ಯಾಹ್ನ ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ರಮೇಶ್, ಜಿಪಂ ಸಿಇಒ ಗಾಯತ್ರಿ ಅವರೊಡನೆ ದೇವಾಲಯಕ್ಕೆ ತೆರಳಿ ಮುರಿದ ರಥ ಭಾಗಗಳನ್ನು ವೀಕ್ಷಿಸಿದರು.
ರಥ ಮುರಿದು ಬಿದ್ದ ಸ್ಥಳ ವೀಕ್ಷಿಸಿ ದೇವಾಲಯದ ಕೋಮುವಾರುಗಳ ಮುಖ್ಯಸ್ಥರು, ತಹಸೀಲ್ದಾರ್, ಚೆನ್ನಪ್ಪನಪುರ ಮತ್ತು ಅಮಚವಾಡಿಯ ಗ್ರಾಮಸ್ಥರಿಂದ ಮಾಹಿತಿ ಪಡೆದರು.
ನಂತರ ವೀರಭದ್ರೇಶ್ವರನ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿ, ಈ ಘಟನೆ ನಡೆಯಬಾರದಿತ್ತು. ಸದ್ಯ ಯಾವುದೇ ಅಪಾಯವಾಗಿಲ್ಲ . ಹೊಸ ರಥ ನಿರ್ಮಾಣಕ್ಕೆ ಕ್ರಮ. ವಹಿಸಲಾಗುವುದು. ಈ ಸಂಬಂಧ 15 ದಿನಗಳಲ್ಲಿ ಕ್ರಿಯಾ ಯೋಜನೆ ಸಲ್ಲಿಸುವಂತೆ ಸ್ಥಳದಲ್ಲಿದ್ದ ಜಿಲ್ಲಾಧಿಕಾರಿಗೆ ಸೂಚಿಸಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…