ಸೋಮವಾರಪೇಟೆ: ಕಳೆದ ಒಂಭತ್ತು ದಿನಗಳಿಂದ ನಡೆಯುತ್ತಿದ್ದ ನವರಾತ್ರಿ ಉತ್ಸವ ವಿಜಯದಶಮಿಯಂದು ಸಂಪನ್ನಗೊಂಡಿತು.
ಇಲ್ಲಿನ ಬಸವೇಶ್ವರ ದೇವಾಲಯದಲ್ಲಿ ಆಯೋಜಿಸಿದ್ದ ದುರ್ಗಾದೇವಿಗೆ ಪ್ರತಿನಿತ್ಯ ವಿವಿಧ ಅಲಂಕಾರ, ಅರ್ಚನೆ, ಅಭಿಷೇಕ ಮಾಡಲಾಗಿತ್ತು. ವಿಜಯದಶಮಿಯಂದು ಬೆಳಗಿನಿಂದ ವಿಶೇಷ ಪೂಜೆಗಳು ನೆರವೇರಿಸಲಾಯಿತು.
ರಾತ್ರಿ ಅರ್ಚಕ ಹಿರೇಮಠ್ ನೇತೃತ್ವದ ಪುರೋಹಿತರ ತಂಡ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದೇವಿ ಮೂರ್ತಿುಂನ್ನು ಹೊತ್ತು ಪಂಚ ಕಳಸಗಳೊಂದಿಗೆ ಬಾಳೆ ಕಡಿದು, ಬನ್ನಿ ಗಿಡಕ್ಕೆ ಪೂಜೆ ಸಲ್ಲಿಸಿದರು. ದುರ್ಗಾದೇವಿಗೆ ಉ್ಂಯಾಲೆ ಸೇವೆಯ ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ಸಂಕನಳ್ಳಿಯ ಮಲ್ಲೇಶ್ ಮತ್ತು ತಂಡದ ವೀರಗಾಸೆ ತಂಡ ದೇವಿಗೆ ನೃತ್ಯ ಸೇವೆ ನಡೆಯಿತು.
ಎಂಡಿಕೆ೬ಎಸ್ಪಿಟಿ೫: ಸೋಮವಾರಪೇಟೆ ಬಸವೇಶ್ವರ ದೇವಾಲಯದಲ್ಲಿ ವಿಜಯದಶಮಿಯಂದು ಸಂಕನಳ್ಳಿ ಮಲ್ಲೇಶ್ ಮತ್ತು ತಂಡದ ವೀರಗಾಸೆ ತಂಡದಿಂದ ದೇವಿಗೆ ನೃತ್ಯ ಸೇವೆ ನಡೆಯಿತು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…