ಜಿಲ್ಲೆಗಳು

ಕಾಡುಗಳ್ಳ ವೀರಪ್ಪನ್ ನಿಂದ ಹತ್ಯೆಯಾದ ಹುತಾತ್ಮ ಶ್ರೀನಿವಾಸ್ ರವರ ಪುತ್ಥಳಿ ಅನಾವರಣ ನಾಳೆ

ಹನೂರು: ಕಾಡುಗಳ ವೀರಪ್ಪನಿಂದ ಹತರಾದ ದಿವಂಗತ ಪಿ ಶ್ರೀನಿವಾಸ್ ಅವರ ಹುತಾತ್ಮರ ದಿನಾಚರಣೆ ಅಂಗವಾಗಿ ಗೋಪಿನಾಥನ ಗ್ರಾಮದ ಶ್ರೀ ಮಾರಿಯಮ್ಮನ್ ದೇವಸ್ಥಾನ ಹಾಗೂ ಅರಣ್ಯ ಇಲಾಖೆ ವಸತಿಗೃಹದಲ್ಲಿ ಸೆಪ್ಟೆಂಬರ್ 11ರಂದು ದಿವಂಗತ ಪಿ ಶ್ರೀನಿವಾಸ್ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ.

1992 ಸೆಪ್ಟೆಂಬರ್ 11ರಂದು ಕಾಡುಗಳ ವೀರಪ್ಪ ನ್ ತಾನು ಶರಣಾಗುವುದಾಗಿ ಹೇಳಿ ಶ್ರೀನಿವಾಸನ್ ಅವರನ್ನು ಕರೆಸಿಕೊಂಡು ಅಮಾನುಷವಾಗಿ ಕೊಂದು ಹಾಕಿದ್ದನು. ಕಾವೇರಿ ವನ್ಯಧಾಮದ ಎರಕೆಯಂ ಅರಣ್ಯ ಪ್ರದೇಶದಲ್ಲಿ ಇಂದಿಗೂ ಪ್ರತಿ ವರ್ಷ ಸೆಪ್ಟೆಂಬರ್ 11ರಂದು ಹುತಾತ್ಮರ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈ ವರ್ಷ ವಿಶೇಷವಾಗಿ ಗೋಪಿನಾಥನ್ ಗ್ರಾಮದ ಮಾರಮ್ಮನ ದೇವಸ್ಥಾನದ ಮುಂಭಾಗ ಹಾಗೂ ಅರಣ್ಯ ಇಲಾಖೆ ವಸತಿ ಗೃಹದ ಮುಂಭಾಗ ಶ್ರೀನಿವಾಸ ನ್ ಅವರ ಕಂಚಿನ ಪುತ್ತಳಿ ಅನಾವರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯಕುಮಾರ್ ಗೋಗಿ ಪುತ್ತಳಿ ಅನಾವರಣ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಮಲೆ ಮಹದೇಶ್ವರ ವನ್ಯ ಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಜಿ ಸಂತೋಷ್ ಕುಮಾರ್, ಕಾವೇರಿ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎನ್ ಅಂಕರಾಜು ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಲಿದ್ದಾರೆ.

andolanait

Recent Posts

ಕೋಲಾರದಲ್ಲಿ ದೇಶದ ಮೊದಲ ಹೆಲಿಕಾಪ್ಟರ್‌ ತಯಾರಕ ಘಟಕ : ನಾಳೆ ಮೋದಿ-ಮ್ಯಾಕ್ರಾಂ ಚಾಲನೆ

ಕೋಲಾರ : ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭಾರತದ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಫೈನಲ್ ಅಸೆಂಬ್ಲಿ ಲೈನ್ (FAL)…

17 mins ago

ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅವಶ್ಯ : ರೇಡಿಯೋ ಕಿಶಾನ್‌ ಕಾರ್ಯಕ್ರಮದಲ್ಲಿ ಹರಿಣಿಕುಮಾರ್‌

ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ…

45 mins ago

ಹಂಪಿ | ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಮೂವರಿಗೆ ಮರಣದಂಡನೆ

ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ…

1 hour ago

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಬೆಂಕಿ : 7 ಕಾರ್ಮಿಕರು ಸಜೀವ ದಹನ, ಹಲವರು ಸಿಲುಕಿರುವ ಶಂಕೆ

ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…

2 hours ago

ಜೆಡಿಎಸ್‌ : ಪಕ್ಷ ಸಂಘಟನೆಗೆ ಫೆ.18 ರಿಂದ ʻಜನರೊಂದಿಗೆ ಜನತಾದಳʻ ಕಾರ್ಯಕ್ರಮ

ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು…

2 hours ago

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಗೊಂದಲಗಳಿಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…

4 hours ago