ಹನೂರು: ನಾಡ ಬಂದೂಕು ಮತ್ತು ಹೈ ಫ್ರೆಶರ್ ಏರ್ ಗನ್ ಹಿಡಿದು ಕಾಡೊಳಗೆ ಓಡಾಡಿದ್ದ ಮೂವರನ್ನು ಬಂಧಿಸಿರುವ ಘಟನೆ ಹನೂರು ತಾಲೂಕಿನ ಗೋಪಿನಾಥಂ ಸಮೀಪದ ಆಲಂಬಾಡಿ ಬಳಿ ನಡೆದಿದೆ.
ತಾಲೂಕಿನ ಹೊಗೆನಕಲ್ ಗ್ರಾಮದ ಮಾರಿಮುತ್ತು, ನಲ್ಲಾಂಪಟ್ಟಿ ಗ್ರಾಮದ ಕವಿನ್ ಕುಮಾರ್ , ವಿಘ್ನೇಶ್ ಎಂಬುವರು ಬಂಧಿತ ಆರೋಪಿಗಳು.
ಘಟನೆ ವಿವರ: ಗೋಪಿನಾಥಂ ಬಳಿಯ ಆಲಂಬಾಡಿ ಸಮೀಪದ ಅಕ್ರಮವಾಗಿ ಇವರು ಗನ್ ಗಳೊಟ್ಟಿಗೆ ಕಾಡು ಪ್ರವೇಶಿಸಿ ಓಡಾಡುತ್ತಿದ್ದ ಇವರನ್ನು ಅರಣ್ಯ ಇಲಾಖೆ ಸೆರೆ ಹಿಡಿದಿದ್ದಾರೆ. ಬಂಧಿತರಲ್ಲಿ ಓರ್ವ ವೈದ್ಯನಿದ್ದಾನೆ ಎಂದು ಮೂಲಗಳು ತಿಳಿಸಿದ್ದು ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಸದ್ಯ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…