ಹನೂರು: ನಾಡ ಬಂದೂಕು ಮತ್ತು ಹೈ ಫ್ರೆಶರ್ ಏರ್ ಗನ್ ಹಿಡಿದು ಕಾಡೊಳಗೆ ಓಡಾಡಿದ್ದ ಮೂವರನ್ನು ಬಂಧಿಸಿರುವ ಘಟನೆ ಹನೂರು ತಾಲೂಕಿನ ಗೋಪಿನಾಥಂ ಸಮೀಪದ ಆಲಂಬಾಡಿ ಬಳಿ ನಡೆದಿದೆ.
ತಾಲೂಕಿನ ಹೊಗೆನಕಲ್ ಗ್ರಾಮದ ಮಾರಿಮುತ್ತು, ನಲ್ಲಾಂಪಟ್ಟಿ ಗ್ರಾಮದ ಕವಿನ್ ಕುಮಾರ್ , ವಿಘ್ನೇಶ್ ಎಂಬುವರು ಬಂಧಿತ ಆರೋಪಿಗಳು.
ಘಟನೆ ವಿವರ: ಗೋಪಿನಾಥಂ ಬಳಿಯ ಆಲಂಬಾಡಿ ಸಮೀಪದ ಅಕ್ರಮವಾಗಿ ಇವರು ಗನ್ ಗಳೊಟ್ಟಿಗೆ ಕಾಡು ಪ್ರವೇಶಿಸಿ ಓಡಾಡುತ್ತಿದ್ದ ಇವರನ್ನು ಅರಣ್ಯ ಇಲಾಖೆ ಸೆರೆ ಹಿಡಿದಿದ್ದಾರೆ. ಬಂಧಿತರಲ್ಲಿ ಓರ್ವ ವೈದ್ಯನಿದ್ದಾನೆ ಎಂದು ಮೂಲಗಳು ತಿಳಿಸಿದ್ದು ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಸದ್ಯ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…