ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿ ವಿ.ಆರ್.ಶೈಲಜ ಸೋಮವಾರ ಅಧಿಕಾರ ಸ್ವೀಕರಿಸಿದರು.
ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅವರನ್ನು ಸರ್ಕಾರ ಮೊನ್ನೆಯಷ್ಟೆ ಕುಲಸಚಿವರಾಗಿ ನೇಮಿಸಲಾಗಿತ್ತು. ಅದರಂತೆ ಸೋಮವಾರ ಬೆಳಿಗ್ಗೆ ಕ್ರಾಫರ್ಡ್ ಭವನಕ್ಕೆ ಆಗಮಿಸಿ ಹಂಗಾಮಿ ಕುಲಪತಿ ಪ್ರೊ.ಎಚ್.ರಾಜಶೇಖರ್ ಸಮ್ಮುಖದಲ್ಲಿ ಕರ್ತವ್ಯದ ವರದಿಯನ್ನು ಮಾಡಿಕೊಂಡರು.
ನಂತರ ಕುಲಸಚಿವರ ಕೊಠಡಿಗೆ ಆಗಮಿಸಿ ಸಿಟಿಸಿ ಪ್ರತಿಗಳಿಗೆ ಸಹಿ ಹಾಕುವ ಮೂಲಕ ವಿದ್ಯುಕ್ತವಾಗಿ ಅಧಿಕಾರ ವಹಿಸಿಕೊಂಡರು. ಬಳಿಕ ಮಾತನಾಡಿದ ವಿ.ಆರ್.ಶೈಲಜ ಮೈಸೂರು ವಿವಿ ಕುಲಸಚಿವರಾಗಿ ನೇಮಕವಾಗಿದ್ದೇನೆ. ನಾನು ಓದಿದ ವಿವಿಯಲ್ಲಿ ಕೆಲಸ ಮಾಡುವುದು ಹೆಮ್ಮೆಯ ವಿಚಾರವಾಗಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರ ಪಡೆದು ಕೆಲಸ ಮಾಡುವೆ ಎಂದರು
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…