ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿ ವಿ.ಆರ್.ಶೈಲಜ ಸೋಮವಾರ ಅಧಿಕಾರ ಸ್ವೀಕರಿಸಿದರು.
ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅವರನ್ನು ಸರ್ಕಾರ ಮೊನ್ನೆಯಷ್ಟೆ ಕುಲಸಚಿವರಾಗಿ ನೇಮಿಸಲಾಗಿತ್ತು. ಅದರಂತೆ ಸೋಮವಾರ ಬೆಳಿಗ್ಗೆ ಕ್ರಾಫರ್ಡ್ ಭವನಕ್ಕೆ ಆಗಮಿಸಿ ಹಂಗಾಮಿ ಕುಲಪತಿ ಪ್ರೊ.ಎಚ್.ರಾಜಶೇಖರ್ ಸಮ್ಮುಖದಲ್ಲಿ ಕರ್ತವ್ಯದ ವರದಿಯನ್ನು ಮಾಡಿಕೊಂಡರು.
ನಂತರ ಕುಲಸಚಿವರ ಕೊಠಡಿಗೆ ಆಗಮಿಸಿ ಸಿಟಿಸಿ ಪ್ರತಿಗಳಿಗೆ ಸಹಿ ಹಾಕುವ ಮೂಲಕ ವಿದ್ಯುಕ್ತವಾಗಿ ಅಧಿಕಾರ ವಹಿಸಿಕೊಂಡರು. ಬಳಿಕ ಮಾತನಾಡಿದ ವಿ.ಆರ್.ಶೈಲಜ ಮೈಸೂರು ವಿವಿ ಕುಲಸಚಿವರಾಗಿ ನೇಮಕವಾಗಿದ್ದೇನೆ. ನಾನು ಓದಿದ ವಿವಿಯಲ್ಲಿ ಕೆಲಸ ಮಾಡುವುದು ಹೆಮ್ಮೆಯ ವಿಚಾರವಾಗಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರ ಪಡೆದು ಕೆಲಸ ಮಾಡುವೆ ಎಂದರು
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…