ಜಿಲ್ಲೆಗಳು

ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿ ವಿ.ಆರ್.ಶೈಲಜ ಅಧಿಕಾರ ಸ್ವೀಕಾರ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿ ವಿ.ಆರ್.ಶೈಲಜ ಸೋಮವಾರ ಅಧಿಕಾರ ಸ್ವೀಕರಿಸಿದರು. ‌

ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅವರನ್ನು ಸರ್ಕಾರ ಮೊನ್ನೆಯಷ್ಟೆ ಕುಲಸಚಿವರಾಗಿ ನೇಮಿಸಲಾಗಿತ್ತು. ಅದರಂತೆ ಸೋಮವಾರ ಬೆಳಿಗ್ಗೆ ಕ್ರಾಫರ್ಡ್ ಭವನಕ್ಕೆ ಆಗಮಿಸಿ ಹಂಗಾಮಿ ಕುಲಪತಿ ಪ್ರೊ.ಎಚ್.ರಾಜಶೇಖರ್ ಸಮ್ಮುಖದಲ್ಲಿ ಕರ್ತವ್ಯದ ವರದಿಯನ್ನು ಮಾಡಿಕೊಂಡರು.

ನಂತರ ಕುಲಸಚಿವರ ಕೊಠಡಿಗೆ ಆಗಮಿಸಿ ಸಿಟಿಸಿ ಪ್ರತಿಗಳಿಗೆ ಸಹಿ ಹಾಕುವ ಮೂಲಕ ವಿದ್ಯುಕ್ತವಾಗಿ ಅಧಿಕಾರ ವಹಿಸಿಕೊಂಡರು. ಬಳಿಕ ಮಾತನಾಡಿದ ವಿ.ಆರ್.ಶೈಲಜ ಮೈಸೂರು ವಿವಿ ಕುಲಸಚಿವರಾಗಿ ನೇಮಕವಾಗಿದ್ದೇನೆ. ನಾನು ಓದಿದ ವಿವಿಯಲ್ಲಿ ಕೆಲಸ ಮಾಡುವುದು ಹೆಮ್ಮೆಯ ವಿಚಾರವಾಗಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರ ಪಡೆದು ಕೆಲಸ ಮಾಡುವೆ ಎಂದರು

andolana

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

4 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

5 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

6 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

11 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

18 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

18 hours ago