ಮಂಡ್ಯ : ಸತತವಾಗಿ ಸುರಿದ ಬಾರೀ ಮಳೆಯಿಂದಾಗಿ ಸಕ್ಕರೆ ನಾಡು ಮಂಡ್ಯ ತತ್ತರಿಸಿ ಹೋಗಿದೆ. ಇಲ್ಲಿಯ ನಾಗಮಂಗಲ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಜಲಾವೃತಗೊಂಡಿದ್ದು, ಬಸ್ ನಿಲ್ದಾಣದ ಬದಲಾಗಿ ನೀರು ನಿಲ್ದಾಣವಾಗಿ ಮಾರ್ಪಟ್ಟಿದೆ.
ನಾಗಮಂಗಲ ಬಸ್ ನಿಲ್ದಾಣದಲ್ಲಿ ಸುಮಾರು 20ಕ್ಕೂ ಅಧಿಕ ಬಸ್ಗಳು ನೀರಿನಲ್ಲಿ ಮುಳುಗಿ ಹೋಗಿವೆ. ಡಿಪೋದಲ್ಲಿರೋ ಕೆಎಸ್ಆರ್ಟಿಸಿ ಕಚೇರಿಯೂ ಮುಳುಗಡೆಯಾಗಿದ್ದು, ಸಿಬ್ಬಂದಿ ತೆಪ್ಪದಲ್ಲಿ ಕಡತಗಳನ್ನು ಹೊತ್ತುತಂದಿದ್ದಾರೆ.
ನದಿಯ ಭೋರ್ಗರೆತಕ್ಕೆ ಮಂಡ್ಯ ಜಿಲ್ಲೆಯ ಮದ್ದೂರಿನ ಹೊಳೆ ಆಂಜನೇಯ ದೇವಸ್ಥಾನ ಮುಂಭಾಗವಿರುವ ಮದ್ವವನ ಕೊಚ್ಚಿ ಹೋಗಿದೆ. ಅಲ್ಲದೆ ಇದೀಗ ಮತ್ತಷ್ಟು ಭಾಗ ಕುಸಿಯುವ ಭೀತಿಯಲ್ಲಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…