ಹನೂರು: ಪಟ್ಟಣದಲ್ಲಿಂದು ನಡೆದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಕ್ಷೇತ್ರದ ಶಾಸಕ ಆರ್.ನರೇಂದ್ರ ಮಾತನಾಡಿ, ಹನೂರು ಕ್ಷೇತ್ರ ಖರೀದಿಗಿದೆ ಎಂದು ನಾವೇನು ಬೋರ್ಡ್ ಹಾಕಿಲ್ಲ ಎಂದು ಹೊರಗಿನಿಂದ ಬಂದು ಚುನಾವಣೆ ಮೇಲೆ ಕಣ್ಣಿಟ್ಟಿರುವವರ ಬಗ್ಗೆ ಕಿಡಿಕಾರಿದರು.
ಬೆಂಗಳೂರಿನಿಂದ ದುಡ್ಡಿನ ಗಂಟು ಹೊತ್ತುಕೊಂಡು ಬಂದಿದ್ದು ಇಲ್ಲಿ ಜನರನ್ನು ಖರೀದಿ ಮಾಡುವ ಉಮೇದಿನಲ್ಲಿದ್ದಾರೆ. ಹನೂರಿನ ಜನರಿಗು ಸ್ವಾಭಿಮಾನ ಇದ್ದು ಯಾವುದೇ ಕಾರಣಕ್ಕೂ ಹಣಕ್ಕೆ ಮಾರಿಕೊಳ್ಳಲ್ಲ, ನಾನು ಯಾವುದೇ ಹಣ, ಆಮೀಷ ತೋರಿಸದೇ 15 ಸಾವಿರ ಮಂದಿಯನ್ನು ಸೇರಿಸಿದ್ದೇನೆ, ಹೊರಗಿನಿಂದ ಬಂದವರು ಯಾವುದೇ ದುಡ್ಡು ಕೊಡದೇ ಬರೀ 500 ಜನರನ್ನು ಸೇರಿಸಿ: ನೋಡೋಣ ಎಂದು ಸವಾಲ್ ಹಾಕಿದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…