ಹನೂರು: ಪಟ್ಟಣದಲ್ಲಿಂದು ನಡೆದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಕ್ಷೇತ್ರದ ಶಾಸಕ ಆರ್.ನರೇಂದ್ರ ಮಾತನಾಡಿ, ಹನೂರು ಕ್ಷೇತ್ರ ಖರೀದಿಗಿದೆ ಎಂದು ನಾವೇನು ಬೋರ್ಡ್ ಹಾಕಿಲ್ಲ ಎಂದು ಹೊರಗಿನಿಂದ ಬಂದು ಚುನಾವಣೆ ಮೇಲೆ ಕಣ್ಣಿಟ್ಟಿರುವವರ ಬಗ್ಗೆ ಕಿಡಿಕಾರಿದರು.
ಬೆಂಗಳೂರಿನಿಂದ ದುಡ್ಡಿನ ಗಂಟು ಹೊತ್ತುಕೊಂಡು ಬಂದಿದ್ದು ಇಲ್ಲಿ ಜನರನ್ನು ಖರೀದಿ ಮಾಡುವ ಉಮೇದಿನಲ್ಲಿದ್ದಾರೆ. ಹನೂರಿನ ಜನರಿಗು ಸ್ವಾಭಿಮಾನ ಇದ್ದು ಯಾವುದೇ ಕಾರಣಕ್ಕೂ ಹಣಕ್ಕೆ ಮಾರಿಕೊಳ್ಳಲ್ಲ, ನಾನು ಯಾವುದೇ ಹಣ, ಆಮೀಷ ತೋರಿಸದೇ 15 ಸಾವಿರ ಮಂದಿಯನ್ನು ಸೇರಿಸಿದ್ದೇನೆ, ಹೊರಗಿನಿಂದ ಬಂದವರು ಯಾವುದೇ ದುಡ್ಡು ಕೊಡದೇ ಬರೀ 500 ಜನರನ್ನು ಸೇರಿಸಿ: ನೋಡೋಣ ಎಂದು ಸವಾಲ್ ಹಾಕಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…