ಜಿಲ್ಲೆಗಳು

ಸುತ್ತೂರು ಜಾತ್ರೆ ಪ್ರಚಾರ ರಥಕ್ಕೆ ಸ್ವಾಗತ !

ಕೊಳ್ಳೇಗಾಲ: ಮಹದೇಶ್ವರ ಬೆಟ್ಟದಿಂದ ಪಟ್ಟಣಕ್ಕೆ ಆಗಮಿಸಿದ್ದ ಸುತ್ತೂರು ಜಾತ್ರಾ ಮಹೋತ್ಸವದ ಪ್ರಚಾರ ರಥವನ್ನು ಇಲ್ಲಿನ ಮುಖಂಡರು ಅದ್ಧೂರಿಾಂಗಿ ಸ್ವಾಗತಿಸಿದರು.

ಪಟ್ಟಣದ ಜೆಎಸ್‌ಎಸ್ ಕಾಲೇಜು ಮುಂಭಾಗ ರಥಕ್ಕೆ ವಾಜಿ ಶಾಸಕರು ಹಾಗೂ ಮುಖಂಡರು ಪುಷ್ಪನಮನ ಸಲ್ಲಿಸಿ ಸ್ವಾಗತಿಸಿದರು.

ಬಳಿಕ ವಾಜಿ ಶಾಸಕ ಎನ್.ಮಹೇಶ್ ವಾತನಾಡಿ, ಸುತ್ತೂರು ಕ್ಷೇತ್ರದಲ್ಲಿ ಆರು ದಿನಗಳ ಕಾಲ ನಡೆುುಂವ ಜಾತ್ರೆ ದಕ್ಷಿಣ ಭಾರತದಲ್ಲಿ ದೊಡ್ಡ ಜಾತ್ರೆಾಂಗಿದೆ. ಜಾತಿ, ಭೇದ, ವರ್ಗ ಎನ್ನದೇ ಲಕ್ಷಾಂತರ ಜನರು ಸೇರುವ ಜಾತ್ರೆ ಮಹೋತ್ಸಹ ಯಶಸ್ವಿಯಾಗಲಿ ಎಂದರು.

ಮಾಜಿ ಶಾಸಕ ಎಸ್.ಬಾಲರಾಜು ವಾತನಾಡಿ, ಇದೇ ತಿಂಗಳು ನಡೆುಂಲಿರುವ ಸುತ್ತೂರು ಜಾತ್ರಾ ಮಹೋತ್ಸವ ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸುವ ವೇದಿಕೆಯಾಗಿದೆ. ಮಹೋತ್ಸೋವದಲ್ಲಿ ಹೆಚ್ಚಿನ ಸಂಖ್ಯೆುಂಲ್ಲಿ ಜನರು ಪಾಲ್ಗೊಳ್ಳಬೇಕು ಎಂದರು.  ನಂತರ ಜೆಎಸ್‌ಎಸ್ ಕಾಲೇಜಿನಿಂದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಯಳಂದೂರು ತಾಲ್ಲೂಕಿಗೆ ಬೀಳ್ಕೊಡಲಾಯಿತು.

ಅಖಿಲ ಭಾರತ ವೀರಶೈವ ಮಹಾಸಭಾ ಗೌರವಾಧ್ಯಕ್ಷ ಆಲಹಳ್ಳಿ ಮಠದ ಶಿವಕುವಾರಸ್ವಾಮಿಗಳು, ಮುಡಿಗುಂಡ ವಿರಕ್ತ ಮಠದ ಶ್ರೀಕಂಠಸ್ವಾಮಿಗಳು, ಅಧ್ಯಕ್ಷ ಮಹದೇವಪ್ರಸಾದ್, ಕಾಂರ್ುದರ್ಶಿ ಬಾಲಸುಬ್ರಹ್ಮಣ್ಯಸ್ವಾಮಿ, ವಾಜಿ ಶಾಸಕಿ ಪರಿಮಳಾ ನಾಗಪ್ಪ, ಜಿಪಂ ವಾಜಿ ಸದಸ್ಯ ಕೊಪ್ಪಾಳಿ ಮಹದೇವನಾುಂಕ, ಚಾಮುಲ್ ನಿರ್ದೇಶಕ ನಂಜುಂಡಸ್ವಾಮಿ, ಮುಖಂಡ ಅಚ್ಗಾಳ್ ನಾಗಪ್ಪ, ಮಹಿಳಾ ಘಟಕ ಅಧ್ಯಕ್ಷ ಜಗದಾಂಬ ಸದಾಶಿವಮೂರ್ತಿ, ಕದಳಿ ವೇದಿಕೆ ಅಧ್ಯಕ್ಷ ರೂಪ ತೋಟೇಶ್, ಲುಂನ್ಸ್ ಕ್ಲಬ್ ಕಾರ್ಯದರ್ಶಿ ಜಿ.ಎಸ್.ಎಂ. ಪ್ರಸಾದ್, ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಾಗರಾಜು, ಡಾ.ಲೋಕೇಶ್, ಅಕ್ಕನ ಬಳಗದ ಸದಸ್ಯರು, ಕಾಲೇಜು ಉಪನ್ಯಾಸಕರು, ಮುಖಂಡರು ಹಾಜರಿದ್ದರು.

andolanait

Recent Posts

ನಾನು ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ. ಸಿಎಂ…

1 hour ago

ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: ಡಿ.ಕೆ.ಸುರೇಶ್‌ ಪುನರುಚ್ಛಾರ

ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದರು. ಈ…

1 hour ago

ಸಚಿವ ಎಂ.ಬಿ.ಪಾಟೀಲ್‌ ನಡೆ ಸ್ವಾಗತಿಸಿದ ಸಚಿವ ಚಲುವರಾಯಸ್ವಾಮಿ: ಕಾರಣ ಇಷ್ಟೇ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…

1 hour ago

ಮಹಾಶಿವರಾತ್ರಿ ಜಾತ್ರೆಯ ಸಂಭ್ರಮ: ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ, ತ್ರಿಚಕ್ರ ವಾಹನಗಳ ಪ್ರವೇಶಕ್ಕೆ ಬ್ರೇಕ್‌

ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…

2 hours ago

ಭಕ್ತರ ಸುರಕ್ಷತೆಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ: ಶಾಸಕ ಮಂಜುನಾಥ್ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…

2 hours ago

ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾ

ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…

3 hours ago