ಕೊಳ್ಳೇಗಾಲ: ಮಹದೇಶ್ವರ ಬೆಟ್ಟದಿಂದ ಪಟ್ಟಣಕ್ಕೆ ಆಗಮಿಸಿದ್ದ ಸುತ್ತೂರು ಜಾತ್ರಾ ಮಹೋತ್ಸವದ ಪ್ರಚಾರ ರಥವನ್ನು ಇಲ್ಲಿನ ಮುಖಂಡರು ಅದ್ಧೂರಿಾಂಗಿ ಸ್ವಾಗತಿಸಿದರು.
ಪಟ್ಟಣದ ಜೆಎಸ್ಎಸ್ ಕಾಲೇಜು ಮುಂಭಾಗ ರಥಕ್ಕೆ ವಾಜಿ ಶಾಸಕರು ಹಾಗೂ ಮುಖಂಡರು ಪುಷ್ಪನಮನ ಸಲ್ಲಿಸಿ ಸ್ವಾಗತಿಸಿದರು.
ಬಳಿಕ ವಾಜಿ ಶಾಸಕ ಎನ್.ಮಹೇಶ್ ವಾತನಾಡಿ, ಸುತ್ತೂರು ಕ್ಷೇತ್ರದಲ್ಲಿ ಆರು ದಿನಗಳ ಕಾಲ ನಡೆುುಂವ ಜಾತ್ರೆ ದಕ್ಷಿಣ ಭಾರತದಲ್ಲಿ ದೊಡ್ಡ ಜಾತ್ರೆಾಂಗಿದೆ. ಜಾತಿ, ಭೇದ, ವರ್ಗ ಎನ್ನದೇ ಲಕ್ಷಾಂತರ ಜನರು ಸೇರುವ ಜಾತ್ರೆ ಮಹೋತ್ಸಹ ಯಶಸ್ವಿಯಾಗಲಿ ಎಂದರು.
ಮಾಜಿ ಶಾಸಕ ಎಸ್.ಬಾಲರಾಜು ವಾತನಾಡಿ, ಇದೇ ತಿಂಗಳು ನಡೆುಂಲಿರುವ ಸುತ್ತೂರು ಜಾತ್ರಾ ಮಹೋತ್ಸವ ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸುವ ವೇದಿಕೆಯಾಗಿದೆ. ಮಹೋತ್ಸೋವದಲ್ಲಿ ಹೆಚ್ಚಿನ ಸಂಖ್ಯೆುಂಲ್ಲಿ ಜನರು ಪಾಲ್ಗೊಳ್ಳಬೇಕು ಎಂದರು. ನಂತರ ಜೆಎಸ್ಎಸ್ ಕಾಲೇಜಿನಿಂದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಯಳಂದೂರು ತಾಲ್ಲೂಕಿಗೆ ಬೀಳ್ಕೊಡಲಾಯಿತು.
ಅಖಿಲ ಭಾರತ ವೀರಶೈವ ಮಹಾಸಭಾ ಗೌರವಾಧ್ಯಕ್ಷ ಆಲಹಳ್ಳಿ ಮಠದ ಶಿವಕುವಾರಸ್ವಾಮಿಗಳು, ಮುಡಿಗುಂಡ ವಿರಕ್ತ ಮಠದ ಶ್ರೀಕಂಠಸ್ವಾಮಿಗಳು, ಅಧ್ಯಕ್ಷ ಮಹದೇವಪ್ರಸಾದ್, ಕಾಂರ್ುದರ್ಶಿ ಬಾಲಸುಬ್ರಹ್ಮಣ್ಯಸ್ವಾಮಿ, ವಾಜಿ ಶಾಸಕಿ ಪರಿಮಳಾ ನಾಗಪ್ಪ, ಜಿಪಂ ವಾಜಿ ಸದಸ್ಯ ಕೊಪ್ಪಾಳಿ ಮಹದೇವನಾುಂಕ, ಚಾಮುಲ್ ನಿರ್ದೇಶಕ ನಂಜುಂಡಸ್ವಾಮಿ, ಮುಖಂಡ ಅಚ್ಗಾಳ್ ನಾಗಪ್ಪ, ಮಹಿಳಾ ಘಟಕ ಅಧ್ಯಕ್ಷ ಜಗದಾಂಬ ಸದಾಶಿವಮೂರ್ತಿ, ಕದಳಿ ವೇದಿಕೆ ಅಧ್ಯಕ್ಷ ರೂಪ ತೋಟೇಶ್, ಲುಂನ್ಸ್ ಕ್ಲಬ್ ಕಾರ್ಯದರ್ಶಿ ಜಿ.ಎಸ್.ಎಂ. ಪ್ರಸಾದ್, ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಾಗರಾಜು, ಡಾ.ಲೋಕೇಶ್, ಅಕ್ಕನ ಬಳಗದ ಸದಸ್ಯರು, ಕಾಲೇಜು ಉಪನ್ಯಾಸಕರು, ಮುಖಂಡರು ಹಾಜರಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…