ಜಿಲ್ಲೆಗಳು

ಮನ್‌ ಕಿ ಬಾತ್‌ನಲ್ಲಿ ಚಾಮರಾಜನಗರದ ಮಹಿಳೆಯನ್ನು ಮೋದಿ ಹೊಗಳಿದ್ದೇಕೆ?

ಚಾಮರಾಜನಗರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಚಾಮರಾಜನಗರದ ಮಹಿಳೆಯ ಕೆಲಸವನ್ನು ಹೊಗಳಿದ್ದಾರೆ.

ಚಾಮರಾಜನಗರ ಜಿಲ್ಲೆಯ ಉಮ್ಮತ್ತೂರು ಗ್ರಾಮದ ವರ್ಷಾ ಎಂಬುವವರ ಕರಕುಶಲ ಕಲೆಯ ಬಗ್ಗೆ ಪ್ರಧಾನಿ ಮೋದಿ ತಮ್ಮ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿ ವೋಕಲ್ ಫಾರ್ ಲೋಕಲ್ ಮಹತ್ವವನ್ನು ಸಾರಿದ್ದಾರೆ.
ಮೋದಿ ಅವರ ಮನ್ ಕಿ ಬಾತ್‌ನಿಂದ ಪ್ರೇರೇಪಣೆಗೊಂಡಿರುವ ವರ್ಷಾ, ಕರಕುಶಲ ಉದ್ಯಮ ಆರಂಭಿಸಿ, ಬಾಳೆಗಿಡದ ನಾರಿನಿಂದ ಕರಕುಶಲ ವಸ್ತುಗಳ ತಯಾರಿಸುತ್ತಿದ್ದಾರೆ. ಬಾಳೆ ದಿಂಡನ್ನು ಬಳಸಿ ಉಪ್ಪಿನಕಾಯಿ, ಚಟ್ನಿಪುಡಿ ಸೇರಿದಂತೆ ವಿವಿಧ ತಿನಿಸು ತಯಾರಿಸುತ್ತಿದ್ದಾರೆ. ಇದರಿಂದ ಐವರು ಮಹಿಳೆಯರು, ಇಬ್ಬರು ಪುರುಷರಿಗೆ ಕೆಲಸ ಕೊಟ್ಟಿದ್ದಾರೆ. ವೋಕಲ್ ಫಾರ್ ಲೋಕಲ್‌ನಿಂದ ಇದೆಲ್ಲವು ಸಾಧ್ಯ ಎಂದು ಮೋದಿ ಹೇಳಿದರು.

ಈ ಬಗ್ಗೆ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿರುವ ಚಾಮರಾಜನಗರದ ವರ್ಷಾ, ನಾನು ಎಂಟೆಕ್ ಪದವೀಧರಳಾಗಿದ್ದು ಮನ್ ಕಿ ಬಾತ್‌ನಿಂದ ಪ್ರೇರಣೆ ಪಡೆದು ಬಾಳೆ ನಾರು ಹಾಗೂ ದಿಂಡಿನಿಂದ ವಿವಿಧ ವಸ್ತುಗಳನ್ನು ತಯಾರಿಸಲು ಆರಂಭಿಸಿದೆ. ಮೇಳಗಳು, ಆನ್‌ಲೈನ್ ಮಳಿಗೆ, ಸಾವಯವ ಮಳಿಗೆಗಳಲ್ಲಿ ನಮ್ಕ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

andolanait

Recent Posts

ಪ್ರೇಮಿಗಳ ದಿನಾಚರಣೆಗೆ : ನಂದಿ ಬೆಟ್ಟಕ್ಕೆ ಪ್ರವೇಶ ನಿಷೇಧ

ಚಿಕ್ಕಬಳ್ಳಾಪುರ : ಬೆಂಗಳೂರಿನ ಸಮೀಪದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಗೆ ಫೆಬ್ರವರಿ 14 ರಂದು ಪ್ರೇಮಿಗಳ ದಿನ…

23 mins ago

ಬಸ್‌ಗಳಲ್ಲಿ ಸುರಕ್ಷತಾ ಕ್ರಮ ಅಳವಡಿಕೆ : ಫೆ.28 ಗಡುವು

ಬೆಂಗಳೂರು : ಪ್ರಯಾಣಿಕರ ಸುರಕ್ಷತೆ ಹಿನ್ನೆಲೆಯಲ್ಲಿ ಎಲ್ಲಾ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತಾ…

34 mins ago

ಮ.ಬೆಟ್ಟದಲ್ಲಿ ಭೀಕರ ಬಸ್‌ ಅಪಘಾತ : 20ಕ್ಕೂ ಹೆಚ್ಚು ಮಂದಿ ಗಂಭೀರ

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಯ ಹೊತ್ತಲ್ಲೇ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು…

1 hour ago

ವಿದ್ಯಾರ್ಥಿಗಳ ಶಾಲಾ ಪ್ರವಾಸದಲ್ಲಿ ಸುರಕ್ಷತೆಗೆ ಆದ್ಯತೆ : ಸಚಿವ ಮಧು ಬಂಗಾರಪ್ಪ ಭರವಸೆ

ಬೆಂಗಳೂರು : ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

2 hours ago

AUS vs ZIM : ಬಲಿಷ್ಠ ಆಸ್ಟ್ರೇಲಿಯಾಕ್ಕೆ ಸೋಲಿನ ರುಚಿ ತೋರಿಸಿದ ಜಿಂಬಾಬ್ವೆ:

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಬಿ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಆಸ್ಟ್ರೇಲಿಯಾದ ವಿರುದ್ಧ ಅದ್ಭುತ…

2 hours ago

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

3 hours ago