ಹನೂರು: ಪಟ್ಟಣದಿಂದ ಅಜ್ಜಿಪುರ- ರಾಮಾಪುರ ರಸ್ತೆಯ ಮಾರ್ಗ ಮಧ್ಯದ ಅರಕನಹಳ್ಳ ಬಳಿ ಹಾಡಹಗಲೇ ಕಾಡು ಆನೆಗಳು ರಸ್ತೆ ಸಮೀಪವೆ ಆಗಮಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಅರಣ್ಯ ಪ್ರದೇಶದಿಂದ ಆಗಮಿಸಿದ 5 ಕಾಡಾನೆಗಳು ರಸ್ತೆಯನ್ನು ದಾಟಿದ್ದು, ಈ ಸಮಯದಲ್ಲಿ ಎರಡೂ ಬದಿಗಳಲ್ಲಿ ಬೈಕ್ ಸವಾರರು ಹಾಗೂ ವಾಹನಗಳಲ್ಲಿದ್ದವರು ಕುತೂಹಲದಿಂದ ವಿಡಿಯೋ ಮಾಡಿದ್ದಾರೆ. ಇನ್ನೂ ಕೆಲವರು ಆತಂಕದಲ್ಲಿ ಆ ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಈ ಸಂಬಂಧ ಅಜ್ಜಿಪುರ ಗ್ರಾಮದ ನಿವಾಸಿಗಳು ಮಾತನಾಡಿ, ಹಾಡಹಗಲೇ ಕಾಡಾನೆಗಳು ಮುಖ್ಯ ರಸ್ತೆಯಲ್ಲಿ ಓಡಾಡಿರುವುದು ಭಯ ಉಂಟುಮಾಡಿದೆ. ಆದ್ದರಿಂದ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆ ಸೇರಿದಂತೆ ಇನ್ನಿತರ ಪ್ರಾಣಿಗಳು ರಸ್ತೆ ಭಾಗಕ್ಕೆ ಬಾರದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…