ಮೈಸೂರು: ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ಸಭೆಯು ಅಧ್ಯಕ್ಷರಾದ ಸುನಂದ ರಾಜ್ ಅಧ್ಯಕ್ಷತೆಯಲ್ಲಿ ಜಿಪಂ ಸಭಾಂಗಣದಲ್ಲಿ ನಡೆಸಲಾಯಿತು.
ಸೆ.೨೭ರಿಂದ ಅ.೧ರವರೆಗೆ ಜೆ.ಕೆ. ಮೈದಾನದಲ್ಲಿ ನಡೆಯುವ ಮಹಿಳಾ ದಸರಾ ಹಾಗೂ ಸೆ.೨೯ ಮತ್ತು ಸೆ.೩೦ರವರೆಗೆ ಜಗನ್ಮೋಹನ ಅರಮನೆಯಲ್ಲಿ ನಡೆಯುವ ಮಕ್ಕಳ ದಸರಾ ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕರಿಸುವಂತೆ ಕೋರಲಾಯಿತು.
ಸಮಿತಿಯ ಉಪಾಧ್ಯಕ್ಷರಾದ ಹೇಮಾ ನಂದೀಶ್, ಮಂಜುಳ ಶಿವರಾಮೇಗೌಡ, ಮಮತಾ ಶಿವಪ್ರಸಾದ್, ಸದಸ್ಯರಾದ ರಾಘವೇಂದ್ರ, ಜಿಪಂ ಉಪ ಕಾರ್ಯದರ್ಶಿ ಎಚ್.ಎನ್.ಪ್ರೇಮ್ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಬಿ.ಬಸವರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಿ.ಎಸ್.ರಾಮಚಂದ್ರರಾಜೇ ಅರಸ್, ಸಮಿತಿಯ ನೋಡೆಲ್ ಅಧಿಕಾರಿಗಳಾದ ರಾಜಶೇಖರ, ಡಿ.ಉದಯಕುಮಾರ್ ಹಾಜರಿದ್ದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…