ಮೈಸೂರು: ಮಹಿಳೆಯೊಬ್ಬರು ವರ್ಕ್ ಫ್ರಮ್ ಹೋಮ್ ಕೆಲಸಕ್ಕೆ ಹಣ ಹೂಡಿಕೆ ಮಾಡಿ 2.75 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಕುವೆಂಪು ನಗರದ ಸ್ಮಿತಾ ಶರ್ಮ ಎಂಬವರೇ ಹಣವನ್ನು ಕಳೆದುಕೊಂಡವರು. ಇವರು ಇನ್ ಸ್ಟಾ ಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿದ್ದು, ಈ ಸಂಬಂಧ ವಾಟ್ಸ್ ಆ್ಯಪ್ಗೆ ಮೆಸೇಜ್ ಬಂದಿದೆ. ಕಮಿಷನ್ ಬೇಸ್ಡ್ ಕೆಲಸ ಎಂದು ತಿಳಿಸಿ, ಮೊದಲು ಹಣವನ್ನು ಹೂಡಿಕೆ ಮಾಡಿ ಪ್ರಾಡಕ್ಟ್ ಖರೀದಿಸಿದರೆ ನಿಮ್ಮ ಹಣದೊಂದಿಗೆ ಲಾಭದ ಹಣವನ್ನು ಪಡೆಯಬಹುದು ಎಂದು ತಿಳಿಸಿದ್ದು, ಇದನ್ನು ನಂಬಿ ಸ್ಮಿತಾ ಅವರು ೨,೭೫,೭೧೭ ರೂ. ಹಣವನ್ನು ಹೂಡಿಕೆ ಮಾಡಿದ್ದು, ಇತ್ತ ಲಾಭದ ಹಣವನ್ನೂ ನೀಡದೆ, ಹೂಡಿಕೆ ಮಾಡಿದ ಹಣವನ್ನೂ ಹಿಂತಿರುಗಿಸದೆ ಮೋಸ ಮಾಡಲಾಗಿದೆ. ಈ ಸಂಬಂಧ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ…
ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು,…
ಮೈಸೂರಿನಲ್ಲಿ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳುವವರು, ಅದರಲ್ಲೂ ಮುಖ್ಯವಾಗಿ ಒಬ್ಬರೇ ಪ್ರಯಾಣಿಸುವವರು ಹೆಚ್ಚಾಗಿ ಇತ್ತೀಚಿನ ದಿನಗಳಲ್ಲಿ…
ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ‘ಉದಯರವಿ’ ಮನೆಯನ್ನು ಸ್ಮಾರಕವನ್ನಾಗಿ ಮಾಡಬೇಕೆಂದು ಸಾಹಿತ್ಯಾಸಕ್ತರು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರೂ ಸಂಬಂಧಪಟ್ಟವರು…
ಪ್ರೊ.ಆರ್.ಎಂ.ಚಿಂತಾಮಣಿ ನುರಿತ ಹಣಕಾಸು ಆಡಳಿತಗಾರ ಮತ್ತು ದೇಶದ ಹಣಕಾಸು ಮತ್ತು ಬಂಡವಾಳ ಪೇಟೆಗಳ ಬೆಳವಣಿಗೆ ಮತ್ತು ನಿಯಂತ್ರಣದ ಉನ್ನತಾಧಿಕಾರವುಳ್ಳ ಭಾರತೀಯ…
ಲಕ್ಷ್ಮಿಕಾಂತ್ ಕೊಮಾರಪ್ಪ ಹತ್ತಾರು ಸಮಸ್ಯೆಗಳ ನಡುವೆಯೂ ಕಾಫಿ ಬೆಳೆದಿದ್ದವರಿಗೆ ನಷ್ಟದ ಭೀತಿ; ಮತ್ತಷ್ಟು ದರ ಕುಸಿತಗೊಳ್ಳುವ ಸಾಧ್ಯತೆ ಸೋಮವಾರಪೇಟೆ: ಕಾರ್ಮಿಕರ ಕೊರತೆ,…