ಜಿಲ್ಲೆಗಳು

work from home ಭರವಸೆ; ಮಹಿಳೆಗೆ 2.75 ಲಕ್ಷ ರೂ.ವಂಚನೆ

ಮೈಸೂರು: ಮಹಿಳೆಯೊಬ್ಬರು ವರ್ಕ್ ಫ್ರಮ್ ಹೋಮ್ ಕೆಲಸಕ್ಕೆ ಹಣ ಹೂಡಿಕೆ ಮಾಡಿ 2.75 ಲಕ್ಷ ರೂ. ಕಳೆದುಕೊಂಡಿದ್ದಾರೆ.

ಕುವೆಂಪು ನಗರದ ಸ್ಮಿತಾ ಶರ್ಮ ಎಂಬವರೇ ಹಣವನ್ನು ಕಳೆದುಕೊಂಡವರು. ಇವರು ಇನ್ ಸ್ಟಾ ಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿದ್ದು, ಈ ಸಂಬಂಧ ವಾಟ್ಸ್ ಆ್ಯಪ್‌ಗೆ ಮೆಸೇಜ್ ಬಂದಿದೆ. ಕಮಿಷನ್ ಬೇಸ್ಡ್ ಕೆಲಸ ಎಂದು ತಿಳಿಸಿ, ಮೊದಲು ಹಣವನ್ನು ಹೂಡಿಕೆ ಮಾಡಿ ಪ್ರಾಡಕ್ಟ್ ಖರೀದಿಸಿದರೆ ನಿಮ್ಮ ಹಣದೊಂದಿಗೆ ಲಾಭದ ಹಣವನ್ನು ಪಡೆಯಬಹುದು ಎಂದು ತಿಳಿಸಿದ್ದು, ಇದನ್ನು ನಂಬಿ ಸ್ಮಿತಾ ಅವರು ೨,೭೫,೭೧೭ ರೂ. ಹಣವನ್ನು ಹೂಡಿಕೆ ಮಾಡಿದ್ದು, ಇತ್ತ ಲಾಭದ ಹಣವನ್ನೂ ನೀಡದೆ, ಹೂಡಿಕೆ ಮಾಡಿದ ಹಣವನ್ನೂ ಹಿಂತಿರುಗಿಸದೆ ಮೋಸ ಮಾಡಲಾಗಿದೆ. ಈ ಸಂಬಂಧ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

19 seconds ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

31 mins ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

2 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

17 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

20 hours ago