ಜಿಲ್ಲೆಗಳು

ವಿಶ್ವವಿದ್ಯಾಲಯ ಜಾಗತಿಕ ರ‍್ಯಾಂಕಿಂಗ್

ಮೈಸೂರು ವಿವಿಗೆ 110ನೇ ಸ್ಥಾನ

ಮೈಸೂರು: ಜಾಗತಿಕ ಮಟ್ಟದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿರುವ ವಿಶ್ವವಿದ್ಯಾಲಯಗಳ ಮೌಲ್ಯಮಾಪನ ನಡೆಸಿ, ಗುಣಮಟ್ಟವನ್ನು ಶ್ರೇಣೀಕರಿಸುವ ಸ್ವತಂತ್ರ ಸಂಸ್ಥೆಯಾದ ‘ಕ್ವಕ್‌ವಾರೆಲಿ ಸೈಮಂಡ್ಸ್ (ಕ್ಯು.ಎಸ್.) ಇತ್ತೀಚೆಗೆ ಪ್ರಕಟಿಸಿರುವ ವಿಶ್ವ ವಿಶ್ವವಿದ್ಯಾಲಯ ರ‍್ಯಾಂಕಿಂಗ್ ನಲ್ಲಿ ಮೈಸೂರು ವಿಶ್ವವಿದ್ಯಾಲಯವು 110ನೇ ಸ್ಥಾನ ಪಡೆದಿದೆ ಎಂದು ಪ್ರಭಾರ ಕುಲಪತಿ ಪ್ರೊ.ಎಚ್.ರಾಜಶೇಖರ್ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಆರು ಪ್ರಮುಖ ಅಂಶಗಳನ್ನಾಧರಿಸಿ ಕ್ಯೂ.ಎಸ್. ಸಂಸ್ಥೆಯು ಪ್ರತಿ ವರ್ಷವೂ ಜಾಗತಿಕವಾಗಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ರ‍್ಯಾಂಕಿಂಗ್ ನೀಡುತ್ತದೆ. ಶೈಕ್ಷಣಿಕ ಸಹವರ್ತಿಗಳ ವಿಮರ್ಶೆ, ಅಧ್ಯಾಪಕ ವಿದ್ಯಾರ್ಥಿ ಅನುಪಾತ, ಸಂಶೋಧನಾ ಉಲ್ಲೇಖ, ಉದ್ಯೋಗದಾತರು ಹೊಂದಿರುವ ಅಭಿಪ್ರಾಯ, ವಿದೇಶಿ ವಿದ್ಯಾರ್ಥಿಗಳ ಅನುಪಾತ ಹಾಗೂ ವಿದೇಶಿ ಅಧ್ಯಾಪಕರ ಅನುಪಾತ ಅಂಶಗಳನ್ನು ಪರಿಗಣಿಸಲಾಗಿದೆ.

ಮೈಸೂರು ವಿ.ವಿ.ಯು ಬೋಧನೆ, ಸಂಶೋಧನೆ ಹಾಗೂ ಉದ್ಯೋಗ ಸೃಷ್ಟಿಯು ಆಯಾಮಗಳಲ್ಲಿ ಉತ್ತಮ ಸಾಧನೆ ವಾಡಿ ಶ್ರೇಣಿಯನ್ನು ಪಡೆದಿದೆ ಎಂದಿದ್ದಾರೆ.

ಕಾರ್ಯ ಅಧ್ಯಾಪಕರ ಕೊರತೆ ಹಾಗೂ ಇನ್ನಿತರ ಮಿತಿಗಳ ನಡುವೆಯೂ ವಿ.ವಿಯು 110ನೇ ಸ್ಥಾನ ಗಳಿಸಿರುವುದು ಅಭಿಮಾನದ ಸಂಗತಿಯಾಗಿದೆ ಪ್ರೊ.ರಾಜಶೇಖರ್ ತಿಳಿಸಿದ್ದಾರೆ.

andolana

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

4 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

7 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

11 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

13 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

14 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

15 hours ago