ಜಿಲ್ಲೆಗಳು

ಯಳಂದೂರು: ಭಾರಿ ಮಳೆಗೆ ಹೊಡೆದ ಗುಂಬಳ್ಳಿ ಕೆರೆ ಏರಿ

ಯಳಂದೂರು: ತಾಲ್ಲೂಕಿನ ಸಮೀಪದಲ್ಲೇ ಇರುವ ಗುಂಬಳ್ಳಿ ಗ್ರಾಮದ ಕೆರೆ ಏರಿ ರಾತ್ರಿ ಸುರಿದ ಭಾರಿ ಮಳೆಗೆ ಹೊಡೆದು ಹೋಗಿದ್ದು ಸಾಕಷ್ಟು ರೈತರ ಜಮೀನು ಜಲಾವೃತವಾಗಿದೆ.

ಸಾಕಷ್ಟು ವರ್ಷಗಳ ನಂತರ ಗುಂಬಳ್ಳಿ ಕೆರೆಗೆ ಅಪಾರ ಪ್ರಮಾಣದ ನೀರು ಬಂದಿದ್ದು ೨-೩ ದಿನಗಳ ಹಿಂದೆಯಷ್ಟೇ ಕೆರೆ ಭರ್ತಿಯಾಗಿತ್ತು. ಸೋಮವಾರ ಮುಂಜಾನೆ ಹಾಗೂ ರಾತ್ರಿ ಎಡೆಬಿಡದೆ ಸುರಿದ ಭಾರಿ ಮಳೆಯಿಂದಾಗಿ ಕಟ್ಟೆ ಹೊಡೆದು ಹೋಗಿದ್ದು ರೈತರ ಜಮೀನುಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿ ಬೆಳೆ ಹಾನಿ ಸಂಭವಿಸಿದೆ.

andolanait

Recent Posts

ಸೇವಾ ಕೈಂಕರ್ಯದ ಪ್ರತಿರೂಪ ಚೈತನ್ಯ ಚಾರಿಟಬಲ್ ಟ್ರಸ್ಟ್‌

ಮಹಿಳೆಯರು, ಮಕ್ಕಳ ಸಬಲೀಕರಣವೇ ಸಂಸ್ಥೆಯ ಧ್ಯೇಯ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವೆ ಮಾಡುವ ಸಂಸ್ಥೆಗಳು ವಿರಳ. ಅಂತಹ ವಿರಳಾತೀತ ವಿರಳ…

10 mins ago

ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್‌ ಟ್ರೋಫಿಗೆ ಚಾಲನೆ

ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…

2 hours ago

ಹಲವು ಹೊಸ ದಾಖಲೆಗಳಿಗೆ ಷರಾ ಬರೆದ 2025

ಗಿರೀಶ್‌ ಹುಣಸೂರು  ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…

2 hours ago

ಸಫಾರಿ ನಿರ್ಬಂಧ: ಮೈಸೂರಿನತ್ತ ಪ್ರವಾಸಿಗರ ದಂಡು

ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…

2 hours ago

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

10 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

15 hours ago