ಯಳಂದೂರು: ತಾಲ್ಲೂಕಿನ ಸಮೀಪದಲ್ಲೇ ಇರುವ ಗುಂಬಳ್ಳಿ ಗ್ರಾಮದ ಕೆರೆ ಏರಿ ರಾತ್ರಿ ಸುರಿದ ಭಾರಿ ಮಳೆಗೆ ಹೊಡೆದು ಹೋಗಿದ್ದು ಸಾಕಷ್ಟು ರೈತರ ಜಮೀನು ಜಲಾವೃತವಾಗಿದೆ.
ಸಾಕಷ್ಟು ವರ್ಷಗಳ ನಂತರ ಗುಂಬಳ್ಳಿ ಕೆರೆಗೆ ಅಪಾರ ಪ್ರಮಾಣದ ನೀರು ಬಂದಿದ್ದು ೨-೩ ದಿನಗಳ ಹಿಂದೆಯಷ್ಟೇ ಕೆರೆ ಭರ್ತಿಯಾಗಿತ್ತು. ಸೋಮವಾರ ಮುಂಜಾನೆ ಹಾಗೂ ರಾತ್ರಿ ಎಡೆಬಿಡದೆ ಸುರಿದ ಭಾರಿ ಮಳೆಯಿಂದಾಗಿ ಕಟ್ಟೆ ಹೊಡೆದು ಹೋಗಿದ್ದು ರೈತರ ಜಮೀನುಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿ ಬೆಳೆ ಹಾನಿ ಸಂಭವಿಸಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…