ಜಿಲ್ಲೆಗಳು

ಯಶಸ್ವಿನಿ ಸಹಕಾರ ರೈತರ ಆರೋಗ್ಯ ರಕ್ಷಣಾ ಯೋಜನೆ ಮರು ಜಾರಿ

ಮೈಸೂರು : .(ಕರ್ನಾಟಕ ವಾರ್ತೆ):- ೨೦೨೨-೨೩ ಸಾಲಿಗೆ ಸಹಕಾರಿಗಳಿಗಾಗಿ yಶಸ್ವಿನಿ ಸಹಕಾರ ರೈತರ ಆರೋಗ್ಯ ರಕ್ಷಣ ಯೋಜನೆಯನ್ನು  ರಾಜ್ಯದಲ್ಲಿ ಮರು ಜಾರಿಗೊಳಿಸಿ ಆದೇಶಿಸಿರುತ್ತದೆ. ಈ ಯೋಜನೆಯ ಬಗ್ಗೆ ಮಾರ್ಗಸೂಚಿಗಳನ್ನು ನೀಡಲಾಗಿದ್ದು, ಮಾರ್ಗಸೂಚಿಯಲ್ಲಿ ತಿಸಿರುವಂತೆ ಸದರಿ ಯೋಜನೆಯಡಿ  ೧೬೫೦ ಖಾಯಿಲೆಗಳಿಗೆ ಶಸ್ತ್ರ ಚಿಕಿತ್ಸೆಗಳನ್ನು ಒಳಗೊಂಡಂತೆ ಚಿಕಿತ್ಸೆ ನೀಡಲಾಗುತ್ತದೆ. ಈ ಹಿಂದೆ ಯಶಸ್ವಿನಿ ಯೋಜನೆಯಲ್ಲಿ ನೊಂದಾಯಿಸಿದ ನೆಟ್‌ವರ್ಕ್ ಆಸ್ಪತ್ರೆಗಳನ್ನೇ ಮುಂದುವರೆಸಲಾಗಿರುತ್ತದೆ.
ಮೈಸೂರು ಜಿಲ್ಲೆಯ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ೦೪ ಸದಸ್ಯರ ಕುಟುಂಬದ ನಗರ ಪ್ರದೇಶಕ್ಕೆ ರೂ.೧೦೦೦/- ಗಳ ವಂತಿಗೆ ಮತ್ತು ಗ್ರಾಮೀಣ/ ಸ್ವಸಹಾಯ ಗುಂಪುಗಳಿಗೆ ರೂ.೫೦೦/- ಗಳ ವಂತಿಗೆಯನ್ನು ಪಾವತಿಸುವುದು, ಪ್ರತಿ ಹೆಚ್ಚುವರಿ ಸದಸ್ಯರಿಗೆ ಶೇ.೨೦ ಅಂದರೆ ರೂ.೧೦೦/- ಗಳನ್ನು ಪಾವತಿಸಿ ಯೋಜನೆಯ ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಸಹಕಾರಿಗಳು ಸಂಘಕ್ಕೆ ಭೇಟಿ ನೀಡಿ ತಮ್ಮ ಕುಟುಂಬದ ಸದಸ್ಯರ ಆಧಾರ ಕಾರ್ಡ್, ಪಡಿತರ ಕಾರ್ಡು ಮತ್ತು ಭಾವಚಿತ್ರಗಳನ್ನು ಕಾರ್ಯದರ್ಶಿಗಳಿಗೆ  ನೀಡಿ ನೊಂದಣಿ ಮಾಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೨೧-೨೫೨೧೯೫೬ ಮತ್ತು ೦೮೨೧-೨೪೪೩೩೨೧ ನ್ನು ಸಂಪರ್ಕಿಸಿ ಎಂದು ಮೈಸೂರು ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ಜಿ.ಆರ್.ವಿಜಯ್‌ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

3 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

3 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

3 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

3 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

3 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

4 hours ago