ಜಿಲ್ಲೆಗಳು

ಯೂಟ್ಯೂಬ್ ಕಥಾ ಸ್ಪರ್ಧೆ ವಿಜೇತೆಗೆ ಸನ್ಮಾನ

ಗುಂಡ್ಲುಪೇಟೆ: ಕರುನಾಡು ಯುವಶಕ್ತಿ ಸಂಘಟನೆಯಿಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯೂಟ್ಯೂಬ್ ಕಥಾ ಸ್ಪರ್ಧೆ ವಿಜೇತೆ ಯಾಸ್ಮೀನ್ ಬಾನು ಅವರನ್ನು ಸನ್ಮಾನಿಸಲಾಯಿತು.

ಗುಂಡ್ಲುಪೇಟೆ ಪಟ್ಟಣದ ಹೆಚ್.ಎಸ್.ಮಹದೇವ ಪ್ರಸಾದ್ ಪ್ರಸಾದ್ ನಗರದ ನಿವಾಸಿಯಾದ ಎ.ಅಬ್ದುಲ್ ಮಾಲಿಕ್‌ರವರ ಪುತ್ರಿ ಯಾಸ್ಮೀನ್ ಬಾನುರವರು ರಾಷ್ಟ್ರ ಮಟ್ಟದ ಎಪಿಜೆ ಅಬ್ದುಲ್ ಕಲಾಂ ರವರ ಕುರಿತು ರಾಷ್ಟ್ರ ಮಟ್ಟದ ಯೂಟ್ಯೂಬ್ ಕಥಾ ಸ್ಪರ್ಧೆಯಲ್ಲಿ ಚಾಮರಾಜನಗರ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ ಇವರಿಗೆ ಯುವಶಕ್ತಿ ಸಂಘಟನೆಯ ತಾಲ್ಲೂಕು ಅಧ್ಯಕ್ಷರಾದ ಮುನೀರ್ ಪಾಷ ಅವರ ಸಮ್ಮುಖದಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕಾಳಿಂಗಸ್ವಾಮಿ, ತಾಲ್ಲೂಕು ಅಧ್ಯಕ್ಷರಾದ ಎ.ಅಬ್ದುಲ್ ಮಾಲಿಕ್, ಯುವಶಕ್ತಿ ಸಂಘಟನೆ ಗೌರವಾಧ್ಯಕ್ಷರಾದ ರಹಮತ್ ಉಲ್ಲಾಖಾನ್, ಕಾಲೇಜಿನ ಪ್ರಾಂಶುಪಾಲರಾದ ಚಾಮರಾಜು, ದೇವರಾಜು, ಶಾಲಿನಿ, ಕಾಲೇಜಿನ ಸಿಬ್ಬಂದಿ ಹಾಜರಿದ್ದರು.

andolanait

Recent Posts

ಮೈಸೂರು | ನಗರದಲ್ಲಿ ಹೆಚ್ಚಿನ ಸಸಿ ನೆಟ್ಟು ನೀರೆರಿಯಿರಿ : ಅರಣ್ಯ ಸಚಿವ ಖಂಡ್ರೆ

ಮೈಸೂರು : ಮುಂಬರುವ ಮಳೆಗಾಲದಲ್ಲಿ ಮೈಸೂರು ನಗರ, ಜಿಲ್ಲೆಯ ಎಲ್ಲಾ ಪ್ರದೇಶಗಳ ರಸ್ತೆಯ ಬದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು…

12 mins ago

ಅಜ್ಜೀಪುರದಿಂದ ಶಕ್ತಿಸೌಧಕ್ಕೆ ಪಾದಯಾತ್ರೆ : ರೈತ ಸಂಘಟನೆಗಳ ಬೆಂಬಲಕ್ಕೆ ಮನವಿ

ಹನೂರು : ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ತುಂಬಿಸಲು 491 ಕೋಟಿ ವೆಚ್ಚದ…

38 mins ago

ಕಾಡುಕೋಣ ಡಿಕ್ಕಿ : ಪಲ್ಟಿಯಾದ ಗೂಡ್ಸ್‌ ವಾಹನ

ಸಿದ್ದಾಪುರ : ಕಾಡುಕೋಣ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾದ ಘಟನೆ ಸಮೀಪದ ಕರಡಿಗೋಡು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.…

54 mins ago

ದೇವಾಲಯಗಳಲ್ಲಿ ರೀಲ್ಸ್‌ಗೆ ಶುಲ್ಕ

ಬೆಂಗಳೂರು : ಇಂದಿನ ಯುವ ಜನಾಂಗದಲ್ಲಿ ಹೆಚ್ಚುತ್ತಿರುವ ರೀಲ್ಸ್ ಹುಚ್ಚನ್ನು ಎನ್‍ಕ್ಯಾಶ್ ಮಾಡಿಕೊಳ್ಳುವ ಹೊಸ ಐಡಿಯಾವನ್ನು ಮುಜರಾಯಿ ಇಲಾಖೆ ಕಂಡುಕೊಂಡಿದೆ.…

2 hours ago

ಸ್ನೇಹಮಯಿ ಕೃಷ್ಣ ಸಿಸಿಬಿ ಪೊಲೀಸ್ ವಶಕ್ಕೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ಪ್ರಮುಖ ದೂರುದಾರ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು…

2 hours ago

ಏಪ್ರಿಲ್‌ನಿಂದ ವಿದ್ಯುತ್‌ ದರ ಹೆಚ್ಚಳ

ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್‍ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ…

2 hours ago