ಜಿಲ್ಲೆಗಳು

ಯೂಟ್ಯೂಬ್ ಕಥಾ ಸ್ಪರ್ಧೆ ವಿಜೇತೆಗೆ ಸನ್ಮಾನ

ಗುಂಡ್ಲುಪೇಟೆ: ಕರುನಾಡು ಯುವಶಕ್ತಿ ಸಂಘಟನೆಯಿಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯೂಟ್ಯೂಬ್ ಕಥಾ ಸ್ಪರ್ಧೆ ವಿಜೇತೆ ಯಾಸ್ಮೀನ್ ಬಾನು ಅವರನ್ನು ಸನ್ಮಾನಿಸಲಾಯಿತು.

ಗುಂಡ್ಲುಪೇಟೆ ಪಟ್ಟಣದ ಹೆಚ್.ಎಸ್.ಮಹದೇವ ಪ್ರಸಾದ್ ಪ್ರಸಾದ್ ನಗರದ ನಿವಾಸಿಯಾದ ಎ.ಅಬ್ದುಲ್ ಮಾಲಿಕ್‌ರವರ ಪುತ್ರಿ ಯಾಸ್ಮೀನ್ ಬಾನುರವರು ರಾಷ್ಟ್ರ ಮಟ್ಟದ ಎಪಿಜೆ ಅಬ್ದುಲ್ ಕಲಾಂ ರವರ ಕುರಿತು ರಾಷ್ಟ್ರ ಮಟ್ಟದ ಯೂಟ್ಯೂಬ್ ಕಥಾ ಸ್ಪರ್ಧೆಯಲ್ಲಿ ಚಾಮರಾಜನಗರ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ ಇವರಿಗೆ ಯುವಶಕ್ತಿ ಸಂಘಟನೆಯ ತಾಲ್ಲೂಕು ಅಧ್ಯಕ್ಷರಾದ ಮುನೀರ್ ಪಾಷ ಅವರ ಸಮ್ಮುಖದಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕಾಳಿಂಗಸ್ವಾಮಿ, ತಾಲ್ಲೂಕು ಅಧ್ಯಕ್ಷರಾದ ಎ.ಅಬ್ದುಲ್ ಮಾಲಿಕ್, ಯುವಶಕ್ತಿ ಸಂಘಟನೆ ಗೌರವಾಧ್ಯಕ್ಷರಾದ ರಹಮತ್ ಉಲ್ಲಾಖಾನ್, ಕಾಲೇಜಿನ ಪ್ರಾಂಶುಪಾಲರಾದ ಚಾಮರಾಜು, ದೇವರಾಜು, ಶಾಲಿನಿ, ಕಾಲೇಜಿನ ಸಿಬ್ಬಂದಿ ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

21 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

21 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

21 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

21 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

21 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

21 hours ago