ಮೈಸೂರು– ಮಹಾರಾಜ ಕಾಲೇಜಿನ ಮೈದಾನದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಿರುವ ಯುವಜನ ಮಹೋತ್ಸವ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರದಸರ್ಕಾರಿ ಮತ್ತು ಖಾಸಗಿ ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು, ಎನ್ ಎಸ್ ಎಸ್ ಕೆಡೆಟ್ಗಳು ಸ್ವಯಂ ಸೇವಕರು ತಂಡೋಪತಂಡವಾಗಿ ಆಗಮಿಸಿ ಕುಳಿತುಕೊಂಡಿದ್ದಾರೆ.
ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ,ಕುಲಸಚಿವ ಪ್ರೊ.ಆರ್.ಶಿವಪ್ಪ ಅಂತಿಮ ಸಿದ್ದತೆ ವೀಕ್ಷಿಸಿದರು.
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…