ಮೈಸೂರು: ಶಾಸಕ ಬಿ.ಹರ್ಷವರ್ಧನ್ ಮೈಸೂರು ಮೃಗಾಲಯದ ಪ್ರಾಣಿ ದತ್ತು ಸ್ವೀಕಾರ ಯೋಜನೆಯಡಿಯಲ್ಲಿ ‘ಕಪ್ಪು ಚಿರತೆ’ ಅನ್ನು ದತ್ತು ಸ್ವೀಕಾರಿಸಿದ್ದಾರೆ.
ಮೃಗಾಲಯದ ಮುಖ್ಯ ಧ್ಯೇಯೋದ್ದೇಶವಾದ ಪ್ರಾಣಿ ಸಂರಕ್ಷಣೆಯಂತಹ ಒಂದು ಮಹತ್ಕಾರ್ಯದಲ್ಲಿ ಕೈ ಜೋಡಿಸುವ ಮೂಲಕ ಉನ್ನತ ಮಟ್ಟದ ಕೊಡುಗೆಯನ್ನು ನೀಡಿರುವ ಶಾಸಕ ಹರ್ಷವರ್ಧನ್ ಅವರಿಗೆ ಶ್ರೀ ಚಾಮರಾಜೇಂದ್ರ ಮೃಗಾಲಯವು ವಂದಿಸಿದೆ. ಪ್ರಾಣಿ ಸಂರಕ್ಷಣೆಯ ಸತ್ಕಾರ್ಯಕ್ಕೆ ಅವರು ನೀಡಿರುವ ಮಹತ್ತರ ಬೆಂಬಲ ಇದಾಗಿದ್ದು, ಅವರ ಈ ಕಾರ್ಯ ಇತರೆ ವ್ಯಕ್ತಿಗಳು ಮತ್ತು ಸಂಘ-ಸಂಸ್ಥೆಗಳು ಪ್ರೇರಕವಾಗಿದೆ. ಮೃಗಾಲಯದ ಪ್ರಾಣಿಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ಅವುಗಳ ಸಂರಕ್ಷಣೆಗೆ ವಿಶೇಷ ಒಲವಿನಿಂದ ತಮ್ಮ ಬೆಂಬಲವನ್ನು ನೀಡಿರುವ ಬಿ.ಹರ್ಷವರ್ಧನ್ ಅವರಿಗೆ ಮೃಗಾಲಯವೂ ಅಭಿನಂದನೆ ಸಲ್ಲಿಸಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…