ಜಿಲ್ಲೆಗಳು

ಶಾಸಕ ಹರ್ಷವರ್ಧನ್ ಮೃಗಾಲಯದ ಕಪ್ಪು ಚಿರತೆ ದತ್ತು ಸ್ವೀಕಾರ

ಮೈಸೂರು: ಶಾಸಕ ಬಿ.ಹರ್ಷವರ್ಧನ್ ಮೈಸೂರು ಮೃಗಾಲಯದ ಪ್ರಾಣಿ ದತ್ತು ಸ್ವೀಕಾರ ಯೋಜನೆಯಡಿಯಲ್ಲಿ ‘ಕಪ್ಪು ಚಿರತೆ’ ಅನ್ನು ದತ್ತು ಸ್ವೀಕಾರಿಸಿದ್ದಾರೆ.

ಮೃಗಾಲಯದ ಮುಖ್ಯ ಧ್ಯೇಯೋದ್ದೇಶವಾದ ಪ್ರಾಣಿ ಸಂರಕ್ಷಣೆಯಂತಹ ಒಂದು ಮಹತ್ಕಾರ್ಯದಲ್ಲಿ ಕೈ ಜೋಡಿಸುವ ಮೂಲಕ ಉನ್ನತ ಮಟ್ಟದ ಕೊಡುಗೆಯನ್ನು ನೀಡಿರುವ ಶಾಸಕ ಹರ್ಷವರ್ಧನ್ ಅವರಿಗೆ ಶ್ರೀ ಚಾಮರಾಜೇಂದ್ರ ಮೃಗಾಲಯವು ವಂದಿಸಿದೆ. ಪ್ರಾಣಿ ಸಂರಕ್ಷಣೆಯ ಸತ್ಕಾರ್ಯಕ್ಕೆ ಅವರು ನೀಡಿರುವ ಮಹತ್ತರ ಬೆಂಬಲ ಇದಾಗಿದ್ದು, ಅವರ ಈ ಕಾರ್ಯ ಇತರೆ ವ್ಯಕ್ತಿಗಳು ಮತ್ತು ಸಂಘ-ಸಂಸ್ಥೆಗಳು ಪ್ರೇರಕವಾಗಿದೆ. ಮೃಗಾಲಯದ ಪ್ರಾಣಿಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ಅವುಗಳ ಸಂರಕ್ಷಣೆಗೆ ವಿಶೇಷ ಒಲವಿನಿಂದ ತಮ್ಮ ಬೆಂಬಲವನ್ನು ನೀಡಿರುವ ಬಿ.ಹರ್ಷವರ್ಧನ್ ಅವರಿಗೆ ಮೃಗಾಲಯವೂ ಅಭಿನಂದನೆ ಸಲ್ಲಿಸಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolana

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

8 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

8 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

8 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

8 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

9 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago