ಪ್ರಸಕ್ತ ಹಂಗಾಮಿನಲ್ಲಿ ಭತ್ತದ ಬಿತೆನೆ ಪ್ರದೇಶ ತಗ್ಗಿದ್ದು ಉತ್ಪಾದನೆ ಕುಸಿತವಾಗಲಿದೆ. ಪರಿಣಾಮ ಭಾರತ ರಫ್ತು ಮಾಡುವ ಅಕ್ಕಿ ಬೆಲೆಗಳು ಏರಿವೆ. ಬಾಂಗ್ಲಾದೇಶದಲ್ಲಿ ಹಠಾತ್ ಪ್ರವಾಹದಿಂದಾಗಿ ಬಹಳಷ್ಟು ಬೆಳೆ ಹಾನಿಯಾಗಿದ್ದು, ಅಲ್ಲಿಯೂ ಉತ್ಪಾದನೆ ತಗ್ಗಲಿದೆ. ಅರೆ ಸಂಸ್ಕರಿತ ಅಕ್ಕಿ ಪ್ರತಿ ಟನ್ನಿಗೆ ೩೬೮ ಡಾಲರ್ಗಳಿಗೆ ಜಿಗಿದಿದೆ. ಬೆಲೆ ಮತ್ತಷ್ಟು ಏರಲಿದ್ದು, ಭಾರತದ ಅಕ್ಕಿ ಉತ್ಪಾದಕರಿಗೆ ಅನುಕೂಲವಾಗಲಿದೆ.
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…
ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…
ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್ಪೋಸ್ಟ್ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…
ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…