ಪ್ರಸಕ್ತ ಹಂಗಾಮಿನಲ್ಲಿ ಭತ್ತದ ಬಿತೆನೆ ಪ್ರದೇಶ ತಗ್ಗಿದ್ದು ಉತ್ಪಾದನೆ ಕುಸಿತವಾಗಲಿದೆ. ಪರಿಣಾಮ ಭಾರತ ರಫ್ತು ಮಾಡುವ ಅಕ್ಕಿ ಬೆಲೆಗಳು ಏರಿವೆ. ಬಾಂಗ್ಲಾದೇಶದಲ್ಲಿ ಹಠಾತ್ ಪ್ರವಾಹದಿಂದಾಗಿ ಬಹಳಷ್ಟು ಬೆಳೆ ಹಾನಿಯಾಗಿದ್ದು, ಅಲ್ಲಿಯೂ ಉತ್ಪಾದನೆ ತಗ್ಗಲಿದೆ. ಅರೆ ಸಂಸ್ಕರಿತ ಅಕ್ಕಿ ಪ್ರತಿ ಟನ್ನಿಗೆ ೩೬೮ ಡಾಲರ್ಗಳಿಗೆ ಜಿಗಿದಿದೆ. ಬೆಲೆ ಮತ್ತಷ್ಟು ಏರಲಿದ್ದು, ಭಾರತದ ಅಕ್ಕಿ ಉತ್ಪಾದಕರಿಗೆ ಅನುಕೂಲವಾಗಲಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…