ಚುಟುಕುಮಾಹಿತಿ
ಗೋಧಿಯನ್ನು ಆಮದು ಮಾಡಿಕೊಳ್ಳುವ ಯಾವುದೇ ಯೋಜನೆ ಇಲ್ಲ. ನಮ್ಮ ದೇಶೀಯ ಅವಶ್ಯಕತೆಗಳನ್ನು ಪೂರೈಸಲು ಸಾಕಷ್ಟು ದಾಸ್ತಾನು ಹೊಂದಿದೆ ಮತ್ತು ಎಫ್ಸಿಐ ಪಡಿತರ ವಿತರಣೆಗೆ ಸಾಕಷ್ಟು ದಾಸ್ತಾನು ಹೊಂದಿದೆ ಎಂದು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಸ್ಪಷ್ಟಪಡಿಸಿದೆ. ಗೋಧಿ ಆಮದು ಮಾಡಿಕೊಳ್ಳಲಾಗುತ್ತದೆಂಬ ವರದಿಗಳಲ್ಲಿ ಹುರುಳಿಲ್ಲ ಎಂದೂ ಹೇಳಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…