ಉತ್ಪಾದನಾ ಆಧಾರಿತ ಪ್ರೋತ್ಸಾಹ ಯೋಜನೆಯನ್ನು ಬೈಸಿಕಲ್ಗಳು, ಕೃತಕ ರತ್ನಗಳು ಮತ್ತು ಆಟಿಕೆಗಳಿಗೂ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತಿಸುತ್ತಿದೆ. ಪಿಎಲ್ಐ ಯೋಜನೆ ವ್ಯಾಪ್ತಿಗೆ 14 ವಲಯಗಳನ್ನು ತರಲಾಗಿದ್ದು, ದೇಶೀಯ ಉತ್ಪಾದನೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ. ಈ ಹಿನ್ನೆಲೆಯಲ್ಲಿ ಯೋಜನೆಯನ್ನು ಇತರ ವಲಯಗಳಿಗೆ ವಿಸ್ತರಿಸಲಾಗುತ್ತಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…