ಎಡಿಟೋರಿಯಲ್

ಆಂದೋಲನ ಚುಟುಕು ಮಾಹಿತಿ : 15 ಶನಿವಾರ 2022

ಚುಟುಕುಮಾಹಿತಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಬಯಸುವ ಜಾಬ್ ಕಾರ್ಡ್ ಹೊಂದಿರುವ ಶೇ. ೩೯ರಷ್ಟು ಕುಟುಂಬಗಳು ೨೦೨೦-೨೧ ರ ಕೋವಿಡ್ ವರ್ಷದಲ್ಲಿ ಒಂದು ದಿನವೂ ಕೆಲಸವನ್ನು ಪಡೆದಿಲ್ಲ ಎಂಬುದು ಸಮೀಕ್ಷೆಯಿಂದ ಗೊತ್ತಾಗಿದೆ. ಅಜೀಮ್ ಪ್ರೇಮ್‌ಜಿ ವಿಶ್ವವಿದ್ಯಾಲಯ ಮತ್ತು ಕಾರ್ಡ್ ಸಂಸ್ಥೆ ಈ ಸಮೀಕ್ಷೆ ನಡೆಸಿವೆ.

andolanait

Recent Posts

ಧೋನಿ, ಕಪಿಲ್‌ ದೇವ್‌ಗೆ ಕ್ಷಮೆ ಕೇಳಿದ ಯುವರಾಜ್‌ ಸಿಂಗ್‌

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್‌ ಭಾರತದ ವಿಶ್ವಕಪ್‌ ವಿಜೇತ ನಾಯಕರುಗಳಾದ ಮಹೇಂದ್ರ ಸಿಂಗ್‌ ಧೋನಿ ಹಾಗೂ ಕಪಿಲ್‌…

22 mins ago

ರಾಜ್ಯದಲ್ಲಿ ಇಂದು ಕೂಡ ಮುಂದುವರಿಯಲಿದೆ ಮಳೆ ಆರ್ಭಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ…

48 mins ago

ಕಬಿನಿ ಹಿನ್ನೀರಿನಲ್ಲಿ ಯಂಗ್ ಟೈಗರ್‌ ಕೂಲ್‌ ಕೂಲ್‌

ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ಹುಲಿಯೊಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ. ರಾಜ್ಯದಲ್ಲಿ ದಿನದಿಂದ…

1 hour ago

ಕಬಿನಿ ಹಿನ್ನೀರು ಪ್ರದೇಶದಲ್ಲಿ ವನ್ಯಜೀವಿ ಬೇಟೆಯಾಡುತ್ತಿದ್ದವರ ಬಂಧನ

ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನ ಕಾಡಂಚಿನ ಪ್ರದೇಶದಲ್ಲಿ ವನ್ಯಜಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕೂತಿ ಗ್ರಾಮದ…

2 hours ago

ಪ್ರವಾಸಿ ಮಹಿಳೆ ನಾಪತ್ತೆ

ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…

5 hours ago

ಓದುಗರ ಪತ್ರ: ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ

ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…

5 hours ago