ಎಡಿಟೋರಿಯಲ್

ಆಂದೋಲನ ಚುಟುಕು ಮಾಹಿತಿ : 15 ಶನಿವಾರ 2022

ಚುಟುಕುಮಾಹಿತಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಬಯಸುವ ಜಾಬ್ ಕಾರ್ಡ್ ಹೊಂದಿರುವ ಶೇ. ೩೯ರಷ್ಟು ಕುಟುಂಬಗಳು ೨೦೨೦-೨೧ ರ ಕೋವಿಡ್ ವರ್ಷದಲ್ಲಿ ಒಂದು ದಿನವೂ ಕೆಲಸವನ್ನು ಪಡೆದಿಲ್ಲ ಎಂಬುದು ಸಮೀಕ್ಷೆಯಿಂದ ಗೊತ್ತಾಗಿದೆ. ಅಜೀಮ್ ಪ್ರೇಮ್‌ಜಿ ವಿಶ್ವವಿದ್ಯಾಲಯ ಮತ್ತು ಕಾರ್ಡ್ ಸಂಸ್ಥೆ ಈ ಸಮೀಕ್ಷೆ ನಡೆಸಿವೆ.

andolanait

Recent Posts

ಸ್ವಾತಂತ್ರ್ಯ ಚಳುವಳಿಗೆ ವಂದೇ ಮಾತರಂ ಶಕ್ತಿ ತುಂಬಿತು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…

59 mins ago

ಸಿಎಂ ಸಿದ್ದರಾಮಯ್ಯಗೆ ಬಿಗ್‌ಶಾಕ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…

1 hour ago

ಬೆಳಗಾವಿ ಚಳಿಗಾಲದ ಅಧಿವೇಶನ: ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…

1 hour ago

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…

2 hours ago

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

2 hours ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…

2 hours ago